8:07 PM Sunday8 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಆಪ್ತನ ಭೀಕರ ಕೊಲೆ: 4 ಮಂದಿ ಆರೋಪಿಗಳ ಬಂಧನ; ಜಮೀನು ವಿಷಯದಲ್ಲಿ ನಡೆಯಿತೇ ಹತ್ಯೆ?

09/04/2024, 21:01

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.ಕಂ

ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಆಪ್ತ, ಕಾಂಗ್ರೆಸ್ ಮುಖಂಡ ಅಣ್ಣಪ್ಪ ನಿಂಬಾಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 4 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.


ಅಥಣಿ ತಾಲೂಕಿನ ಖಿಳೆಗಾಂವ ಗ್ರಾಮದ ಅಣ್ಣಪ್ಪ ನಿಂಬಾಳ ಅವರ ಕೊಲೆ ನಡೆದಿತ್ತು. ತನಿಖೆ ಚುರುಕುಗೊಳಿಸಿದ ಖಾಕಿ ಪಡೆ
ನೆರೆಯ ಪಾಂಡೆಗಾಂವ ಗ್ರಾಮದ ವಿಠಲ ಶ್ರವಣಕುಮಾರ ಪೂಜೇರಿ (30) ಶಿರೂರ ಗ್ರಾಮದ ಶಿವಾಜಿ ಲಹು ಹಜಾರೆ (26) ಸುಖದೇವ  ರಘುನಾಥ ಹಜಾರೆ (26) ಸಂತೋಷ ಅವಜಿ ಹೋನಮೋರೆ (24) ಎಂಬವರನ್ನು ಬಂಧಿಸಿದ್ದಾರೆ.
ಕೇವಲ 20 ಗುಂಟೆ ಜಮೀನಿಗಾಗಿ ಪ್ರಭಾವಿ ಕಾಂಗ್ರೆಸ್ ಮುಖಂಡನ ಹತ್ಯೆ ಆಯ್ತಾ ಅನ್ನೋ ಅನುಮಾನ ಕಾಡುತ್ತಿದೆ. ಮಾಜಿ ಡಿಸಿಎಂ ಸವದಿ ಆಪ್ತ ಅಣ್ಣಪ್ಪ ನಿಂಬಾಳ ಭೀಕರ ಹತ್ಯೆಯಿಂದ ಗ್ರಾಮದಲ್ಲಿ ಸ್ಮಶಾನ ಮೌನ ಅವರಿಸಿದ್ದು  ಕೊಲೆಯ ಹಿಂದಿನ ಅಸಲಿ ಸತ್ಯ ತಿಳಿಯಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು