5:15 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಆಪ್ತನ ಭೀಕರ ಕೊಲೆ: 4 ಮಂದಿ ಆರೋಪಿಗಳ ಬಂಧನ; ಜಮೀನು ವಿಷಯದಲ್ಲಿ ನಡೆಯಿತೇ ಹತ್ಯೆ?

09/04/2024, 21:01

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.ಕಂ

ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಆಪ್ತ, ಕಾಂಗ್ರೆಸ್ ಮುಖಂಡ ಅಣ್ಣಪ್ಪ ನಿಂಬಾಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 4 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.


ಅಥಣಿ ತಾಲೂಕಿನ ಖಿಳೆಗಾಂವ ಗ್ರಾಮದ ಅಣ್ಣಪ್ಪ ನಿಂಬಾಳ ಅವರ ಕೊಲೆ ನಡೆದಿತ್ತು. ತನಿಖೆ ಚುರುಕುಗೊಳಿಸಿದ ಖಾಕಿ ಪಡೆ
ನೆರೆಯ ಪಾಂಡೆಗಾಂವ ಗ್ರಾಮದ ವಿಠಲ ಶ್ರವಣಕುಮಾರ ಪೂಜೇರಿ (30) ಶಿರೂರ ಗ್ರಾಮದ ಶಿವಾಜಿ ಲಹು ಹಜಾರೆ (26) ಸುಖದೇವ  ರಘುನಾಥ ಹಜಾರೆ (26) ಸಂತೋಷ ಅವಜಿ ಹೋನಮೋರೆ (24) ಎಂಬವರನ್ನು ಬಂಧಿಸಿದ್ದಾರೆ.
ಕೇವಲ 20 ಗುಂಟೆ ಜಮೀನಿಗಾಗಿ ಪ್ರಭಾವಿ ಕಾಂಗ್ರೆಸ್ ಮುಖಂಡನ ಹತ್ಯೆ ಆಯ್ತಾ ಅನ್ನೋ ಅನುಮಾನ ಕಾಡುತ್ತಿದೆ. ಮಾಜಿ ಡಿಸಿಎಂ ಸವದಿ ಆಪ್ತ ಅಣ್ಣಪ್ಪ ನಿಂಬಾಳ ಭೀಕರ ಹತ್ಯೆಯಿಂದ ಗ್ರಾಮದಲ್ಲಿ ಸ್ಮಶಾನ ಮೌನ ಅವರಿಸಿದ್ದು  ಕೊಲೆಯ ಹಿಂದಿನ ಅಸಲಿ ಸತ್ಯ ತಿಳಿಯಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು