8:03 PM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಮಾಜಿ ಯೋಧನಿಗೆ ಕೊಟ್ಟ ಜಾಗದಲ್ಲಿ ಮೋಸ; ಸೈನಿಕ ಭವನದ ಕೊರತೆ, ಸೌಲಭ್ಯ ವಂಚನೆ: ಮಾಜಿ ಸೈನಿಕರ ಸಂಘದ ಯಾದಗಿರಿ ಜಿಲ್ಲಾಧ್ಯಕ್ಷರ ಅಳಲು

06/07/2024, 17:22

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ವತಿಯಿಂದ ಸೈನಿಕರಿಗೆ ಸಿಗಬೇಕಾದ ಸೌಲಭ್ಯಗಳು ದೊರಕದೇ ಇರುವುದು ಮತ್ತು ದೇಶಕ್ಕಾಗಿ ಒಬ್ಬ ಯೋಧ ಹುತಾತ್ಮನಾದಾಗ ಪಾರ್ಥಿವ ಶರೀರ ಬಂದಾಗ ಅಂತಿಮ ನಮನ ಸಲ್ಲಿಸಲು ಒಂದು ಸ್ಥಳವೂ ಇಲ್ಲದಿರುವುದು. ಹಾಗೆ ಒಂದು ಭವನವು ಇಲ್ಲದಂತಾಗಿದೆ ಇದೆಂಥ ವಿಪರ್ಯಾಸ..
ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಜಿಲ್ಲಾಧ್ಯಕ್ಷರು ಲಿಂಗನಗೌಡ ಎಸ್ ಪಾಟೀಲ್ ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ತಮ್ಮ ಅಳಲು ವ್ಯಕ್ತಪಡಿಸಿದರು.
ಮಾಜಿ ಸೈನಿಕರು 27- 28 ವರ್ಷ ದುಡಿದು ಬಂದ ಹಣದಲ್ಲಿ ಒಂದು ಜಮೀನು ಖರೀದಿಸಿದರು. ಸರ್ವೇ ನಂಬರ್ 216/ ಪೋವ 1/1ನಲ್ಲಿ 3 ಎಕರೆ N.A. ನಿವೇಶನದ ಮಾಲೀಕರಾದ ವೆಂಕಟೇಶ್ ಸುರೇಂದ್ರ ರಾವ್ ದೇಶಪಾಂಡೆ, ಉಪ್ಪಣ್ಣ ಸುರೇಂದ್ರ ರಾವ್ ದೇಶಪಾಂಡೆ, ಶಾಮ್ ಸುಂದರ್ ಸುರೇಂದ್ರ ರಾವ್ ದೇಶಪಾಂಡೆ ಕುಟುಂಬಸ್ಥರು. ನಿಂಗನಗೌಡ ಎಸ್ ಪಾಟೀಲ್ ಅವರು. ತಮ್ಮ ತಾಯಿ ಹಾಗೂ ಅಕ್ಕನ ಹೆಸರಿನಲ್ಲಿ ಖರೀದಿಸಿದ ಜಾಗವನ್ನು ಮಾಲೀಕರು ತಮಗೆ ನೀಡಿರುವ ಪತ್ರದಲ್ಲಿ ಕೊಟ್ಟಿರುವ ಜಾಗದಲ್ಲಿ ಅಳತೆಯಲ್ಲೂ ಮೋಸ ಮಾಡುತ್ತಿದ್ದಾರೆ. ಅದನ್ನು ಜಿಲ್ಲಾಧಿಕಾರಿಗಳಿಗೆ, ಹುಣಸಗಿ ಪಟ್ಟಣ ಪಂಚಾಯತಿ ಅಧಿಕಾರಿಗಳಿಗೂ ತಿಳಿಸಿದರೂ ಅದರ ಬಗ್ಗೆ ಯಾವುದೇ ಕಾನೂನು ಕ್ರಮ ಕೈಗೊಳ್ಳಲಿ ಇರುವುದು ಖಂಡನೆ ಅಪರಾಧ ಎಂದು ತಮ್ಮ ನೋವನ್ನು ತೋರಿಕೊಂಡರು.
ಯಾದಗಿರಿ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆ ಸಹ ನಿರ್ದೇಶಕರು ಕೂಡ ಸೈನಿಕರ ಕುಟುಂಬಕ್ಕೆ ಅನ್ಯಾಯವಾಗುತ್ತಿದೆ ಎಂದು ಗಮನ ಹರಿಸದೇ ಇರುವುದು ನೋವಿನ ಸಂಗತಿ ಎಂದು ಅವರು ನುಡಿದರು.
ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಯಾದಗಿರಿ ಜಿಲ್ಲಾಧ್ಯಕ್ಷರು ಲಿಂಗನಗೌಡ ಎಸ್. ಪಾಟೀಲ್,
ಯಾದಗಿರಿ ಪ್ರಧಾನ ಕಾರ್ಯದರ್ಶಿ ಮಡಿವಾಳಪ್ಪ ಎಸ್ ಕಟ್ಟಿಮನಿ ಹುಣಸಗಿ, ಅಧ್ಯಕ್ಷರು ವೀರೇಶ್ ಪ್ರಭುಗೌಡ ಗೋಳೇಬಾಳ್, ಸುರಪುರ ತಾಲೂಕ ಅಧ್ಯಕ್ಷ ಭೀಮ ನಾಯಕ್ ಲಕ್ಷ್ಮಿಪುರ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು