12:45 PM Saturday11 - October 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ… ಇಂಗಾಲಮುಕ್ತ ಸರಕು ಸಾಗಣೆ ಪ್ರಧಾನಿ ಮೋದಿ ಅವರ ಕನಸು: ಕೇಂದ್ರ ಸಚಿವ ಕುಮಾರಸ್ವಾಮಿ ಮೈಸೂರು ಧರ್ಮಪ್ರಾಂತ್ಯ ಹೊಸ ಧರ್ಮಾಧ್ಯಕ್ಷರಾಗಿ ಡಾ. ಫ್ರಾನ್ಸಿಸ್ ಸೆರಾವೊ: ಧಾರ್ಮಿಕ ವಿಧಿ ವಿಧಾನ…

ಇತ್ತೀಚಿನ ಸುದ್ದಿ

ಮಾಜಿ ಸಚಿವ, ಕಾಂಗ್ರೆಸ್ ನಾಯಕ ಜಮೀರ್ ಅಹಮ್ಮದ್ ನಿವಾಸಕ್ಕೆ ಐಟಿ ದಾಳಿ:  ವಿಚಾರಣೆ

05/08/2021, 09:42

ಬೆಂಗಳೂರು(reporterkarnataka.com): ಮಾಜಿ ಸಚಿವ, ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಅವರಿಗೆ ಆದಾಯ ತೆರಿಗೆ ಇಲಾಖೆ ಗುರುವಾರ ಬೆಳ್ಳಂಬೆಳಗೆ ಶಾಕ್ ನೀಡಿದೆ. ಐಟಿ ಅಧಿಕಾರಿಗಳ ತಂಡ ಅವರ ನಿವಾಸಕ್ಕೆ ದಾಳಿ ನಡೆಸಿದೆ.

ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದ ಬಳಿ ಇರುವ ಜಮೀರ್ ಅವರ ನೂತನ ಭವ್ಯ ನಿವಾಸ ಹಾಗೂ ಕಲಾಸಿಪಾಳ್ಯದಲ್ಲಿರುವ ಹಳೆ ಮನೆಗೆ ಏಕಕಾಲದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು