10:49 PM Tuesday10 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಫಲ್ಗುಣಿಯಲ್ಲಿ ರಾಟವಾಣ ಉತ್ಸವ: ಕೋಳೂರು ಸಾವಿರದ ಸಂಭ್ರಮದ ಸುಗ್ಗಿ ಆಚರಣೆ; 14 ಗ್ರಾಮದೇವತೆಗಳಿಗೆ ವಿಶೇಷ ಪೂಜೆ

07/05/2023, 00:10

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಸಮೀಪದ ಫಲ್ಗುಣಿಯ ಕೋಳೂರು ಸಾವಿರದ ರಾಟವಾಣ ಉತ್ಸವ ವಿಜೃಂಭಣೆಯಿಂದ ಜರುಗಿತು. ಸುತ್ತಮುತ್ತಲಿನ 14 ಗ್ರಾಮದ ಸಾವಿರಕ್ಕೂ ಅಧಿಕ ಭಕ್ತರು 14 ಗ್ರಾಮದ ದೇವತೆಗಳಿಗೆ ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ಕೋಳೂರು ಸಾವಿರದ ಭಕ್ತರು ರಾಟವಾಣದ ಮೇಲೆ ಕುಳಿತು ಸುತ್ತುವ ಮೂಲಕ ಪ್ರಸಿದ್ಧವಾದ ರಾಟವಾಣ ಉತ್ಸವಕ್ಕೆ ಚಾಲನೆ ನೀಡಿದರು. ವಿವಿಧ ಗ್ರಾಮಗಳಿಂದ ಬಂದ ಗ್ರಾಮಸ್ಥರು ದೇವತೆಗಳಿಗೆ ಪೂಜೆ ಸಲ್ಲಿಸಿ, ಹರಕೆ ಒಪ್ಪಿಸಿದ ಬಳಿಕ ಆಯಾ ಗ್ರಾಮದ ದೇವತೆಗಳನ್ನು ಕರೆದೊಯ್ಯಲಾಯಿತು.

ರಾಟವಾಣ ಉತ್ಸವದಂದು ಕೋಳೂರು ಸಾವಿರದ ಗ್ರಾಮಗಳಿಗೆ ಮಳೆ ಬರುತ್ತದೆ ಎಂಬ ಆಗಾಧ ನಂಬಿಕೆ ಜನರಲ್ಲಿದೆ. ಇದೇ 11ರಂದು ಸುಗ್ಗಿ ಉತ್ಸವದ ಒಳ್ಳೆ ಮಾತಿನವರು ಎಂಬ ಸೇವಾಕರ್ತರು ದೇವರಮನೆ ಗ್ರಾಮದಲ್ಲಿರುವ ಶ್ರೀಕಾಲಭೈರವೇಶ್ವರ ಸ್ವಾಮಿಗೆ ಸೊಪ್ಪು ಒಪ್ಪಿಸುವುದರ ಮೂಲಕ 15 ದಿನಗಳ ಸುಗ್ಗಿ ಉತ್ಸವಕ್ಕೆ ತೆರೆ ಬೀಳುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು