4:59 AM Thursday17 - September 2026
ಬ್ರೇಕಿಂಗ್ ನ್ಯೂಸ್
ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:…

ಇತ್ತೀಚಿನ ಸುದ್ದಿ

ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್ ಆತ್ಮಹತ್ಯೆ

30/03/2026, 20:49

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಆಂಧ್ರ ಮೂಲದ ಯುವಕ ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಆಂಧ್ರ ಮೂಲದ ವಿನಯ್ ರೆಡ್ಡಿ (26) ಮೃತ ದುರ್ದೈವಿ.
ವಿನಯ್ ಅವರು ಕೌಟುಂಬಿಕ ಕಲಹದಿಂದ ಆತ್ಮಹತ್ಯೆಗೆ ಶರಣಾಗಿರೋ ಶಂಕೆ ವ್ಯಕ್ತವಾಗಿದೆ. ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ.


ಭೋಪಾಲ್ ಕಂಪನಿಯಲ್ಲಿ ಸೂಪರ್ ವೈಸರ್ ಆಗಿ ಕೆಲಸ ಮಾಡುತ್ತಿದ್ದ ವಿನಯ್ ರೆಡ್ಡಿ ಭದ್ರಾ ಡ್ಯಾಂನಿಂದ ಚಿತ್ರದುರ್ಗಕ್ಕೆ ನೀರು ಸರಬರಾಜು ಮಾಡುವ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಅಗ್ನಿಶಾಮಕ ಸಿಬ್ಬಂದಿ, ಮುಳುಗು ತಜ್ಞ ಮಲ್ಪೆ ಈಶ್ವರರಿಂದ ಶವ ಪತ್ತೆಗೆ ಕಾರ್ಯಾಚರಣೆ ನಡೆದಿದೆ.
ಲಕ್ಕವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು