5:59 AM Tuesday16 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ಖ್ಯಾತ ನಿರೂಪಕಿ, ಕನ್ನಡದ ಒಡತಿ ಅಪರ್ಣಾ ಇನ್ನಿಲ್ಲ: ವನ್ ಆ್ಯಂಡ್ ಓನ್ಲಿ ವರಲಕ್ಷ್ಮೀ ನೆನಪು ಮಾತ್ರ

11/07/2024, 23:30

ಬೆಂಗಳೂರು(reporterkarnataka.com): ಖ್ಯಾತ ನಿರೂಪಕಿ, ಅಪ್ಪಟ ಕನ್ನಡತಿ, ಚಿತ್ರನಟಿ ಅಪರ್ಣಾ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಅಪರ್ಣಾ ಅವರು ಬೆಂಗಳೂರಿನ ಬನಶಂಕರಿಯಲ್ಲಿರುವ ತನ್ನ ನಿವಾಸದಲ್ಲಿ ಇಂದು ಕೊನೆಯುಸಿರೆಳೆದರು.


ದೂರದರ್ಶನ ಚಂದನದಲ್ಲಿ ನಿರೂಪಕಿಯಾಗಿದ್ದ ಅವರು
ಪುಟ್ಟಣ್ಣ ಕಣಗಾಲ್ ಅವರ ಮಸಣದ ಹೂವು ಚಿತ್ರದಲ್ಲಿ ಮನೋಜ್ಞ ಅಭಿನಯದ ಮೂಲಕ ಕನ್ನಡಿಗರ ಗಮನ ಸೆಳೆದಿದ್ದರು. ನಂತರ ಅವರು ನಿರೂಪಕಿಯಾಗಿಯೇ ಕನ್ನಡಿಗರ ಮನ ಗೆದ್ದಿದ್ದರು. ಬಿಗ್ ಬಾಸ್ ಶೋನಲ್ಲಿ ಭಾಗವಹಿಸಿದ್ದರು. ಸೃಜನ್ ಲೋಕೇಶ್ ಅವರ ಮಜಾ ಟಾಕೀಸ್ ವನ್ ಆ್ಯಂಡ್ ಓನ್ಲಿ ವರಲಕ್ಷ್ಮೀ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಮೆಟ್ರೋ, ಕೆಎಸ್ಸಾರ್ಟಿಸಿಯಲ್ಲಿ ಅವರ ಧ್ವನಿಯನ್ನು ಈಗಲೂ ಕೇಳಬಹುದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು