11:35 AM Monday24 - August 2026
ಬ್ರೇಕಿಂಗ್ ನ್ಯೂಸ್
ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು

ಇತ್ತೀಚಿನ ಸುದ್ದಿ

ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ ರಮೇಶ್ ಅರವಿಂದ್: ತೆರೆದ ವಾಹನದಲ್ಲಿ ಮೆರವಣಿಗೆ

19/04/2025, 19:07

ಪುತ್ತೂರು(reporterkarnataka.com): ಸುಮಾರು 8 ದಶಕಗಳ ಇತಿಹಾಸವಿರುವ ಪುತ್ತೂರಿನ ಮುಳಿಯ ಚಿನ್ನದ ಮಳಿಗೆಯ ವಿಸ್ತೃತ ಹಾಗೂ ನವೀಕೃತ
ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಅನ್ನು ದಕ್ಷಿಣ ಭಾರತದ ಜನಪ್ರಿಯ ಸಿನಿಮಾ ನಟ ರಮೇಶ ಅರವಿಂದ್ ಅವರು ನಾಳೆ(ಏ. 20) ಉದ್ಘಾಟಿಸಲಿದ್ದಾರೆ.


ಮುಳಿಯ ಚಿನ್ನಾಭರಣಗಳ ಶೋರೂಮ್ ಹಲವು ಹೊಸತನದೊಂದಿಗೆ ದಕ್ಷಿಣ ಕನ್ನಡದ ಬೃಹತ್ ಮಳಿಗೆಯಾಗಿ ನಾಳೆ ಅನಾವರಣಗೊಳ್ಳಲಿದೆ. ಚಲನಚಿತ್ರ ನಟ ರವೇಶ್ ಅರವಿಂದ್ ಅವರು ನಾಳೆ ಬೆಳಿಗ್ಗೆ 9.30 ಗಂಟೆಗೆ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಂದು ಆನಂತರ ದೇವರ ದೀಪದೊಂದಿಗೆ ಕೋರ್ಟ್ ರಸ್ತೆಯಲ್ಲಿರುವ ಮುಳಿಯ ಶೋರೂಮ್ ಬಂದು ದೀಪ ಬೆಳಗಿಸಿ ಉದ್ಘಾಟಿಸಲಿರುವರು. ರಮೇಶ್ ಅರವಿಂದ್ ಅವರನ್ನು ತೆರೆದ ವಾಹನದಲ್ಲಿ ಕೋರ್ಟ್ ರಸ್ತೆಯಲ್ಲಿರುವ ಮುಳಿಯ ಗೋಲ್ಡ್ & ಡೈಮಂಡ್ ಶೋರೂಮಿಗೆ ಕರೆತರಲಾಗುವುದು.

ಇತ್ತೀಚಿನ ಸುದ್ದಿ

ಜಾಹೀರಾತು