12:43 AM Wednesday22 - July 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ…

ಇತ್ತೀಚಿನ ಸುದ್ದಿ

ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ ರಮೇಶ್ ಅರವಿಂದ್: ತೆರೆದ ವಾಹನದಲ್ಲಿ ಮೆರವಣಿಗೆ

19/04/2025, 19:07

ಪುತ್ತೂರು(reporterkarnataka.com): ಸುಮಾರು 8 ದಶಕಗಳ ಇತಿಹಾಸವಿರುವ ಪುತ್ತೂರಿನ ಮುಳಿಯ ಚಿನ್ನದ ಮಳಿಗೆಯ ವಿಸ್ತೃತ ಹಾಗೂ ನವೀಕೃತ
ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಅನ್ನು ದಕ್ಷಿಣ ಭಾರತದ ಜನಪ್ರಿಯ ಸಿನಿಮಾ ನಟ ರಮೇಶ ಅರವಿಂದ್ ಅವರು ನಾಳೆ(ಏ. 20) ಉದ್ಘಾಟಿಸಲಿದ್ದಾರೆ.


ಮುಳಿಯ ಚಿನ್ನಾಭರಣಗಳ ಶೋರೂಮ್ ಹಲವು ಹೊಸತನದೊಂದಿಗೆ ದಕ್ಷಿಣ ಕನ್ನಡದ ಬೃಹತ್ ಮಳಿಗೆಯಾಗಿ ನಾಳೆ ಅನಾವರಣಗೊಳ್ಳಲಿದೆ. ಚಲನಚಿತ್ರ ನಟ ರವೇಶ್ ಅರವಿಂದ್ ಅವರು ನಾಳೆ ಬೆಳಿಗ್ಗೆ 9.30 ಗಂಟೆಗೆ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಂದು ಆನಂತರ ದೇವರ ದೀಪದೊಂದಿಗೆ ಕೋರ್ಟ್ ರಸ್ತೆಯಲ್ಲಿರುವ ಮುಳಿಯ ಶೋರೂಮ್ ಬಂದು ದೀಪ ಬೆಳಗಿಸಿ ಉದ್ಘಾಟಿಸಲಿರುವರು. ರಮೇಶ್ ಅರವಿಂದ್ ಅವರನ್ನು ತೆರೆದ ವಾಹನದಲ್ಲಿ ಕೋರ್ಟ್ ರಸ್ತೆಯಲ್ಲಿರುವ ಮುಳಿಯ ಗೋಲ್ಡ್ & ಡೈಮಂಡ್ ಶೋರೂಮಿಗೆ ಕರೆತರಲಾಗುವುದು.

ಇತ್ತೀಚಿನ ಸುದ್ದಿ

ಜಾಹೀರಾತು