1:06 AM Sunday22 - March 2026
ಬ್ರೇಕಿಂಗ್ ನ್ಯೂಸ್
ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ

ಇತ್ತೀಚಿನ ಸುದ್ದಿ

ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ ರಮೇಶ್ ಅರವಿಂದ್: ತೆರೆದ ವಾಹನದಲ್ಲಿ ಮೆರವಣಿಗೆ

19/04/2025, 19:07

ಪುತ್ತೂರು(reporterkarnataka.com): ಸುಮಾರು 8 ದಶಕಗಳ ಇತಿಹಾಸವಿರುವ ಪುತ್ತೂರಿನ ಮುಳಿಯ ಚಿನ್ನದ ಮಳಿಗೆಯ ವಿಸ್ತೃತ ಹಾಗೂ ನವೀಕೃತ
ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಅನ್ನು ದಕ್ಷಿಣ ಭಾರತದ ಜನಪ್ರಿಯ ಸಿನಿಮಾ ನಟ ರಮೇಶ ಅರವಿಂದ್ ಅವರು ನಾಳೆ(ಏ. 20) ಉದ್ಘಾಟಿಸಲಿದ್ದಾರೆ.


ಮುಳಿಯ ಚಿನ್ನಾಭರಣಗಳ ಶೋರೂಮ್ ಹಲವು ಹೊಸತನದೊಂದಿಗೆ ದಕ್ಷಿಣ ಕನ್ನಡದ ಬೃಹತ್ ಮಳಿಗೆಯಾಗಿ ನಾಳೆ ಅನಾವರಣಗೊಳ್ಳಲಿದೆ. ಚಲನಚಿತ್ರ ನಟ ರವೇಶ್ ಅರವಿಂದ್ ಅವರು ನಾಳೆ ಬೆಳಿಗ್ಗೆ 9.30 ಗಂಟೆಗೆ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಂದು ಆನಂತರ ದೇವರ ದೀಪದೊಂದಿಗೆ ಕೋರ್ಟ್ ರಸ್ತೆಯಲ್ಲಿರುವ ಮುಳಿಯ ಶೋರೂಮ್ ಬಂದು ದೀಪ ಬೆಳಗಿಸಿ ಉದ್ಘಾಟಿಸಲಿರುವರು. ರಮೇಶ್ ಅರವಿಂದ್ ಅವರನ್ನು ತೆರೆದ ವಾಹನದಲ್ಲಿ ಕೋರ್ಟ್ ರಸ್ತೆಯಲ್ಲಿರುವ ಮುಳಿಯ ಗೋಲ್ಡ್ & ಡೈಮಂಡ್ ಶೋರೂಮಿಗೆ ಕರೆತರಲಾಗುವುದು.

ಇತ್ತೀಚಿನ ಸುದ್ದಿ

ಜಾಹೀರಾತು