8:06 AM Monday15 - June 2026
ಬ್ರೇಕಿಂಗ್ ನ್ಯೂಸ್
ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ…

ಇತ್ತೀಚಿನ ಸುದ್ದಿ

ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ ರಮೇಶ್ ಅರವಿಂದ್: ತೆರೆದ ವಾಹನದಲ್ಲಿ ಮೆರವಣಿಗೆ

19/04/2025, 19:07

ಪುತ್ತೂರು(reporterkarnataka.com): ಸುಮಾರು 8 ದಶಕಗಳ ಇತಿಹಾಸವಿರುವ ಪುತ್ತೂರಿನ ಮುಳಿಯ ಚಿನ್ನದ ಮಳಿಗೆಯ ವಿಸ್ತೃತ ಹಾಗೂ ನವೀಕೃತ
ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಅನ್ನು ದಕ್ಷಿಣ ಭಾರತದ ಜನಪ್ರಿಯ ಸಿನಿಮಾ ನಟ ರಮೇಶ ಅರವಿಂದ್ ಅವರು ನಾಳೆ(ಏ. 20) ಉದ್ಘಾಟಿಸಲಿದ್ದಾರೆ.


ಮುಳಿಯ ಚಿನ್ನಾಭರಣಗಳ ಶೋರೂಮ್ ಹಲವು ಹೊಸತನದೊಂದಿಗೆ ದಕ್ಷಿಣ ಕನ್ನಡದ ಬೃಹತ್ ಮಳಿಗೆಯಾಗಿ ನಾಳೆ ಅನಾವರಣಗೊಳ್ಳಲಿದೆ. ಚಲನಚಿತ್ರ ನಟ ರವೇಶ್ ಅರವಿಂದ್ ಅವರು ನಾಳೆ ಬೆಳಿಗ್ಗೆ 9.30 ಗಂಟೆಗೆ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಂದು ಆನಂತರ ದೇವರ ದೀಪದೊಂದಿಗೆ ಕೋರ್ಟ್ ರಸ್ತೆಯಲ್ಲಿರುವ ಮುಳಿಯ ಶೋರೂಮ್ ಬಂದು ದೀಪ ಬೆಳಗಿಸಿ ಉದ್ಘಾಟಿಸಲಿರುವರು. ರಮೇಶ್ ಅರವಿಂದ್ ಅವರನ್ನು ತೆರೆದ ವಾಹನದಲ್ಲಿ ಕೋರ್ಟ್ ರಸ್ತೆಯಲ್ಲಿರುವ ಮುಳಿಯ ಗೋಲ್ಡ್ & ಡೈಮಂಡ್ ಶೋರೂಮಿಗೆ ಕರೆತರಲಾಗುವುದು.

ಇತ್ತೀಚಿನ ಸುದ್ದಿ

ಜಾಹೀರಾತು