11:25 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ ರಮೇಶ್ ಅರವಿಂದ್: ತೆರೆದ ವಾಹನದಲ್ಲಿ ಮೆರವಣಿಗೆ

19/04/2025, 19:07

ಪುತ್ತೂರು(reporterkarnataka.com): ಸುಮಾರು 8 ದಶಕಗಳ ಇತಿಹಾಸವಿರುವ ಪುತ್ತೂರಿನ ಮುಳಿಯ ಚಿನ್ನದ ಮಳಿಗೆಯ ವಿಸ್ತೃತ ಹಾಗೂ ನವೀಕೃತ
ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಅನ್ನು ದಕ್ಷಿಣ ಭಾರತದ ಜನಪ್ರಿಯ ಸಿನಿಮಾ ನಟ ರಮೇಶ ಅರವಿಂದ್ ಅವರು ನಾಳೆ(ಏ. 20) ಉದ್ಘಾಟಿಸಲಿದ್ದಾರೆ.


ಮುಳಿಯ ಚಿನ್ನಾಭರಣಗಳ ಶೋರೂಮ್ ಹಲವು ಹೊಸತನದೊಂದಿಗೆ ದಕ್ಷಿಣ ಕನ್ನಡದ ಬೃಹತ್ ಮಳಿಗೆಯಾಗಿ ನಾಳೆ ಅನಾವರಣಗೊಳ್ಳಲಿದೆ. ಚಲನಚಿತ್ರ ನಟ ರವೇಶ್ ಅರವಿಂದ್ ಅವರು ನಾಳೆ ಬೆಳಿಗ್ಗೆ 9.30 ಗಂಟೆಗೆ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಂದು ಆನಂತರ ದೇವರ ದೀಪದೊಂದಿಗೆ ಕೋರ್ಟ್ ರಸ್ತೆಯಲ್ಲಿರುವ ಮುಳಿಯ ಶೋರೂಮ್ ಬಂದು ದೀಪ ಬೆಳಗಿಸಿ ಉದ್ಘಾಟಿಸಲಿರುವರು. ರಮೇಶ್ ಅರವಿಂದ್ ಅವರನ್ನು ತೆರೆದ ವಾಹನದಲ್ಲಿ ಕೋರ್ಟ್ ರಸ್ತೆಯಲ್ಲಿರುವ ಮುಳಿಯ ಗೋಲ್ಡ್ & ಡೈಮಂಡ್ ಶೋರೂಮಿಗೆ ಕರೆತರಲಾಗುವುದು.

ಇತ್ತೀಚಿನ ಸುದ್ದಿ

ಜಾಹೀರಾತು