3:42 PM Tuesday4 - August 2026
ಬ್ರೇಕಿಂಗ್ ನ್ಯೂಸ್
*10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!!

ಇತ್ತೀಚಿನ ಸುದ್ದಿ

ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ ರಮೇಶ್ ಅರವಿಂದ್: ತೆರೆದ ವಾಹನದಲ್ಲಿ ಮೆರವಣಿಗೆ

19/04/2025, 19:07

ಪುತ್ತೂರು(reporterkarnataka.com): ಸುಮಾರು 8 ದಶಕಗಳ ಇತಿಹಾಸವಿರುವ ಪುತ್ತೂರಿನ ಮುಳಿಯ ಚಿನ್ನದ ಮಳಿಗೆಯ ವಿಸ್ತೃತ ಹಾಗೂ ನವೀಕೃತ
ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಅನ್ನು ದಕ್ಷಿಣ ಭಾರತದ ಜನಪ್ರಿಯ ಸಿನಿಮಾ ನಟ ರಮೇಶ ಅರವಿಂದ್ ಅವರು ನಾಳೆ(ಏ. 20) ಉದ್ಘಾಟಿಸಲಿದ್ದಾರೆ.


ಮುಳಿಯ ಚಿನ್ನಾಭರಣಗಳ ಶೋರೂಮ್ ಹಲವು ಹೊಸತನದೊಂದಿಗೆ ದಕ್ಷಿಣ ಕನ್ನಡದ ಬೃಹತ್ ಮಳಿಗೆಯಾಗಿ ನಾಳೆ ಅನಾವರಣಗೊಳ್ಳಲಿದೆ. ಚಲನಚಿತ್ರ ನಟ ರವೇಶ್ ಅರವಿಂದ್ ಅವರು ನಾಳೆ ಬೆಳಿಗ್ಗೆ 9.30 ಗಂಟೆಗೆ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಂದು ಆನಂತರ ದೇವರ ದೀಪದೊಂದಿಗೆ ಕೋರ್ಟ್ ರಸ್ತೆಯಲ್ಲಿರುವ ಮುಳಿಯ ಶೋರೂಮ್ ಬಂದು ದೀಪ ಬೆಳಗಿಸಿ ಉದ್ಘಾಟಿಸಲಿರುವರು. ರಮೇಶ್ ಅರವಿಂದ್ ಅವರನ್ನು ತೆರೆದ ವಾಹನದಲ್ಲಿ ಕೋರ್ಟ್ ರಸ್ತೆಯಲ್ಲಿರುವ ಮುಳಿಯ ಗೋಲ್ಡ್ & ಡೈಮಂಡ್ ಶೋರೂಮಿಗೆ ಕರೆತರಲಾಗುವುದು.

ಇತ್ತೀಚಿನ ಸುದ್ದಿ

ಜಾಹೀರಾತು