7:19 PM Saturday19 - April 2025
ಬ್ರೇಕಿಂಗ್ ನ್ಯೂಸ್
ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್…

ಇತ್ತೀಚಿನ ಸುದ್ದಿ

ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ ರಮೇಶ್ ಅರವಿಂದ್: ತೆರೆದ ವಾಹನದಲ್ಲಿ ಮೆರವಣಿಗೆ

19/04/2025, 19:07

ಪುತ್ತೂರು(reporterkarnataka.com): ಸುಮಾರು 8 ದಶಕಗಳ ಇತಿಹಾಸವಿರುವ ಪುತ್ತೂರಿನ ಮುಳಿಯ ಚಿನ್ನದ ಮಳಿಗೆಯ ವಿಸ್ತೃತ ಹಾಗೂ ನವೀಕೃತ
ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಅನ್ನು ದಕ್ಷಿಣ ಭಾರತದ ಜನಪ್ರಿಯ ಸಿನಿಮಾ ನಟ ರಮೇಶ ಅರವಿಂದ್ ಅವರು ನಾಳೆ(ಏ. 20) ಉದ್ಘಾಟಿಸಲಿದ್ದಾರೆ.


ಮುಳಿಯ ಚಿನ್ನಾಭರಣಗಳ ಶೋರೂಮ್ ಹಲವು ಹೊಸತನದೊಂದಿಗೆ ದಕ್ಷಿಣ ಕನ್ನಡದ ಬೃಹತ್ ಮಳಿಗೆಯಾಗಿ ನಾಳೆ ಅನಾವರಣಗೊಳ್ಳಲಿದೆ. ಚಲನಚಿತ್ರ ನಟ ರವೇಶ್ ಅರವಿಂದ್ ಅವರು ನಾಳೆ ಬೆಳಿಗ್ಗೆ 9.30 ಗಂಟೆಗೆ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಂದು ಆನಂತರ ದೇವರ ದೀಪದೊಂದಿಗೆ ಕೋರ್ಟ್ ರಸ್ತೆಯಲ್ಲಿರುವ ಮುಳಿಯ ಶೋರೂಮ್ ಬಂದು ದೀಪ ಬೆಳಗಿಸಿ ಉದ್ಘಾಟಿಸಲಿರುವರು. ರಮೇಶ್ ಅರವಿಂದ್ ಅವರನ್ನು ತೆರೆದ ವಾಹನದಲ್ಲಿ ಕೋರ್ಟ್ ರಸ್ತೆಯಲ್ಲಿರುವ ಮುಳಿಯ ಗೋಲ್ಡ್ & ಡೈಮಂಡ್ ಶೋರೂಮಿಗೆ ಕರೆತರಲಾಗುವುದು.

ಇತ್ತೀಚಿನ ಸುದ್ದಿ

ಜಾಹೀರಾತು