9:26 AM Sunday11 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ ರಮೇಶ್ ಅರವಿಂದ್: ತೆರೆದ ವಾಹನದಲ್ಲಿ ಮೆರವಣಿಗೆ

19/04/2025, 19:07

ಪುತ್ತೂರು(reporterkarnataka.com): ಸುಮಾರು 8 ದಶಕಗಳ ಇತಿಹಾಸವಿರುವ ಪುತ್ತೂರಿನ ಮುಳಿಯ ಚಿನ್ನದ ಮಳಿಗೆಯ ವಿಸ್ತೃತ ಹಾಗೂ ನವೀಕೃತ
ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಅನ್ನು ದಕ್ಷಿಣ ಭಾರತದ ಜನಪ್ರಿಯ ಸಿನಿಮಾ ನಟ ರಮೇಶ ಅರವಿಂದ್ ಅವರು ನಾಳೆ(ಏ. 20) ಉದ್ಘಾಟಿಸಲಿದ್ದಾರೆ.


ಮುಳಿಯ ಚಿನ್ನಾಭರಣಗಳ ಶೋರೂಮ್ ಹಲವು ಹೊಸತನದೊಂದಿಗೆ ದಕ್ಷಿಣ ಕನ್ನಡದ ಬೃಹತ್ ಮಳಿಗೆಯಾಗಿ ನಾಳೆ ಅನಾವರಣಗೊಳ್ಳಲಿದೆ. ಚಲನಚಿತ್ರ ನಟ ರವೇಶ್ ಅರವಿಂದ್ ಅವರು ನಾಳೆ ಬೆಳಿಗ್ಗೆ 9.30 ಗಂಟೆಗೆ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಂದು ಆನಂತರ ದೇವರ ದೀಪದೊಂದಿಗೆ ಕೋರ್ಟ್ ರಸ್ತೆಯಲ್ಲಿರುವ ಮುಳಿಯ ಶೋರೂಮ್ ಬಂದು ದೀಪ ಬೆಳಗಿಸಿ ಉದ್ಘಾಟಿಸಲಿರುವರು. ರಮೇಶ್ ಅರವಿಂದ್ ಅವರನ್ನು ತೆರೆದ ವಾಹನದಲ್ಲಿ ಕೋರ್ಟ್ ರಸ್ತೆಯಲ್ಲಿರುವ ಮುಳಿಯ ಗೋಲ್ಡ್ & ಡೈಮಂಡ್ ಶೋರೂಮಿಗೆ ಕರೆತರಲಾಗುವುದು.

ಇತ್ತೀಚಿನ ಸುದ್ದಿ

ಜಾಹೀರಾತು