7:25 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಪ್ರಸಿದ್ಧ ಹಿಂದೂಸ್ತಾನಿ ಗಾಯಕ ಡಾ. ಎನ್. ಸೋಮಶೇಖರ್ ಮಯ್ಯ ಅವರಿಂದ ಸಂಗೀತ ತರಗತಿ: ಆಸಕ್ತರಿಗೆ ಅವಕಾಶ

27/06/2024, 22:38

ಮಂಗಳೂರು(reporterkarnataka.com): ಮೂಡಬಿದ್ರೆಯ ಜೆ.ಎ. ಅಕಾಡೆಮಿ ಆಶ್ರಯದಲ್ಲಿ ಬಂಟ್ವಾಳ ಸರ್ಗಂ ಸಂಗೀತ ಶಾಲೆ ಮತ್ತು ಠುಮ್ರಿ ಮ್ಯೂಸಿಕ್ ವೇದಿಕೆಯಡಿ ಪ್ರಸಿದ್ಧ ಹಿಂದೂಸ್ತಾನಿ ಗಾಯಕ, ಸಂಗೀತ ವಿದ್ವಾನ್ ಡಾ. ಎನ್. ಸೋಮಶೇಖರ್ ಮಯ್ಯ ಅವರಿಂದ ಸಂಗೀತ ತರಗತಿ ನಡೆಯಲಿದೆ.

ಸಂಗೀತ ಆಸಕ್ತರಿಗೆ ಹಿಂದೂಸ್ತಾನೀ ಶಾಸ್ತ್ರೀಯ ಗಾಯನ, ಲಘು ಸಂಗೀತ ( ಭಾವ, ಭಕ್ತಿ, ಜಾನಪದ ಇತ್ಯಾದಿ) ಹಾರ್ಮೋನಿಯಂ, ತಬ್ಲ ತರಗತಿಗಳು ಲಭ್ಯ ವಿರುತ್ತದೆ. ಇದು ಮೂಡಬಿದ್ರೆಯಲ್ಲಿ ಬೆಳಿಗ್ಗೆ ಗಂಟೆ 10ರಿಂದ ನಡೆಯಲಿದೆ. ಬಂಟ್ವಾಳದಲ್ಲಿ ಅಪರಾಹ್ನ ಗಂಟೆ 3ರಿಂದ ಶುರುವಾಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು