11:37 AM Wednesday14 - May 2025
ಬ್ರೇಕಿಂಗ್ ನ್ಯೂಸ್
Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌…

ಇತ್ತೀಚಿನ ಸುದ್ದಿ

ಫರಂಗಿಪೇಟೆ: ಮುಖ್ಯಮಂತ್ರಿ ಕಾರಿಗೆ ಎಸ್ ಡಿಪಿಐ ಕಾರ್ಯಕರ್ತರಿಂದ ಮುತ್ತಿಗೆ ಯತ್ನ; ಕಪ್ಪು ಬಾವುಟ ಪ್ರದರ್ಶನ

13/04/2022, 13:23

ಮಂಗಳೂರು(reporterkarnataka.com): ನಗರದ ಹೊರವಲಯದ ಫರಂಗಿಪೇಟೆಯಲ್ಲಿ

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಎಸ್ ಡಿಪಿಐ ಪಕ್ಷದ ಕಾರ್ಯಕರ್ತರು ಮುತ್ತಿಗೆ ಹಾಕಿ ಕಪ್ಪು ಬಾವುಟ ಪ್ರದರ್ಶಿಸಿದ ಘಟನೆ ನಡೆದಿದೆ.

ಅಲ್ಪಸಂಖ್ಯಾತರ ವಿರೋಧಿ ಸಿಎಂ ಗೋ ಬ್ಯಾಕ್ ಎಂದು ಘೋಷಣೆಗಳನ್ನು ಕೂಗುತ್ತಾ ಸಿಎಂ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.

ಕೊಲೆ ಆರೋಪ ಎದುರಿಸುತ್ತಿರುವ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಬಂಧಿಸಬೇಕು ಎಂದು ಕಾರ್ಯಕರ್ತರು ಒತ್ತಾಯಿಸಿದರು.

ಬಂಟ್ವಾಳದ ಬಂಟರ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಮಂಗಳೂರಿನಿಂದ ರಸ್ತೆ ಮಾರ್ಗವಾಗಿ ಪ್ರಯಾಣಿಸುತ್ತಿದ್ದ ಮುಖ್ಯಮಂತ್ರಿ

ಕಾರಿಗೆ ಎಸ್ ಡಿಪಿಐ ಕಾರ್ಯಕರ್ತರು ಮುತ್ತಿಗೆಗೆ ಯತ್ನಿಸಿದ್ದಾರೆ. ಕೂಡಲೇ ಮುಖ್ಯಮಂತ್ರಿ ಭದ್ರತಾ ಸಿಬ್ಬಂದಿಗಳು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು