2:09 PM Saturday17 - January 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.…

ಇತ್ತೀಚಿನ ಸುದ್ದಿ

ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ 35ನೇ ಪದವಿ ದಿನ: ಡಾ. ಮುತ್ತು ವಲ್ಲಿಯಮ್ಮೈ ನಾಚಿಯಪ್ಪನ್ ಗೆ ಅಧ್ಯಕ್ಷರ ಚಿನ್ನದ ಪದಕ ಪ್ರದಾನ

05/04/2025, 00:14

ಮಂಗಳೂರು(reporterkarnataka.com):ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ 35 ನೇ ಪದವಿ ದಿನದಂದು ಅತ್ಯುತ್ತಮ ಔಟ್ ಗೋಯಿಂಗ್ ಪ್ರಿ ಗ್ರಾಜ್ಯುವೆಟ್ ಬಿ.ಎಚ್.ಎಂ.ಎಸ್. (ಹೋಮಿಯೋಪತಿ) 2019 ಬ್ಯಾಚ್‌ಗೆ ಅಧ್ಯಕ್ಷರ ಚಿನ್ನದ ಪದಕವನ್ನು ಡಾ. ಮುತ್ತು ವಲ್ಲಿಯಮ್ಮೈ ನಾಚಿಯಪ್ಪನ್ ಅವರಿಗೆ ನೀಡಲಾಯಿತು.


ಮಂಗಳೂರಿನ ಬಿಷಪ್ ಅತಿ ವಂ. ಡಾ. ಪೀಟರ್ ಪಾಲ್ ಸಲ್ಡಾನ್ಹಾ, ಸೈಂಟ್ ಅಲೋಶಿಯಸ್ ವಿಶ್ವವಿದ್ಯಾಲಯದ ಕುಲಪತಿ ಡಾ. (ಫಾದರ್) ಪ್ರವೀಣ್ ಮಾರ್ಟಿಸ್, ಡಾ. ಸುಭಾಸ್ ಸಿಂಗ್, ಪೋಷಕರಾದ ಎಫ್‌ಎಂಸಿಐ ನಿರ್ದೇಶಕ ಫಾದರ್ ರಿಚರ್ಡ್ ಅಲೋಶಿಯಸ್ ಕೊಯೆಲ್ಹೋ ಮತ್ತು ನಿಯೋಜಿತ ನಿರ್ದೇಶಕ ಫಾದರ್ ಫೌಸ್ಟಿನ್ ಲ್ಯೂಕಾಸ್ ಲೋಕೋ ಅವರು ಪ್ರಶಸ್ತಿಯನ್ನು ಪ್ರದಾನ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು