5:48 PM Wednesday12 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ 35ನೇ ಪದವಿ ದಿನ: ಡಾ. ಮುತ್ತು ವಲ್ಲಿಯಮ್ಮೈ ನಾಚಿಯಪ್ಪನ್ ಗೆ ಅಧ್ಯಕ್ಷರ ಚಿನ್ನದ ಪದಕ ಪ್ರದಾನ

05/04/2025, 00:14

ಮಂಗಳೂರು(reporterkarnataka.com):ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ 35 ನೇ ಪದವಿ ದಿನದಂದು ಅತ್ಯುತ್ತಮ ಔಟ್ ಗೋಯಿಂಗ್ ಪ್ರಿ ಗ್ರಾಜ್ಯುವೆಟ್ ಬಿ.ಎಚ್.ಎಂ.ಎಸ್. (ಹೋಮಿಯೋಪತಿ) 2019 ಬ್ಯಾಚ್‌ಗೆ ಅಧ್ಯಕ್ಷರ ಚಿನ್ನದ ಪದಕವನ್ನು ಡಾ. ಮುತ್ತು ವಲ್ಲಿಯಮ್ಮೈ ನಾಚಿಯಪ್ಪನ್ ಅವರಿಗೆ ನೀಡಲಾಯಿತು.


ಮಂಗಳೂರಿನ ಬಿಷಪ್ ಅತಿ ವಂ. ಡಾ. ಪೀಟರ್ ಪಾಲ್ ಸಲ್ಡಾನ್ಹಾ, ಸೈಂಟ್ ಅಲೋಶಿಯಸ್ ವಿಶ್ವವಿದ್ಯಾಲಯದ ಕುಲಪತಿ ಡಾ. (ಫಾದರ್) ಪ್ರವೀಣ್ ಮಾರ್ಟಿಸ್, ಡಾ. ಸುಭಾಸ್ ಸಿಂಗ್, ಪೋಷಕರಾದ ಎಫ್‌ಎಂಸಿಐ ನಿರ್ದೇಶಕ ಫಾದರ್ ರಿಚರ್ಡ್ ಅಲೋಶಿಯಸ್ ಕೊಯೆಲ್ಹೋ ಮತ್ತು ನಿಯೋಜಿತ ನಿರ್ದೇಶಕ ಫಾದರ್ ಫೌಸ್ಟಿನ್ ಲ್ಯೂಕಾಸ್ ಲೋಕೋ ಅವರು ಪ್ರಶಸ್ತಿಯನ್ನು ಪ್ರದಾನ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು