11:51 PM Saturday21 - February 2026
ಬ್ರೇಕಿಂಗ್ ನ್ಯೂಸ್
ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ…

ಇತ್ತೀಚಿನ ಸುದ್ದಿ

ಫಾಝಿಲ್ ಹಂತಕರ ಸುಳಿವು ಸಿಕ್ಕಿದೆ, ಶೀಘ್ರ ಬಂಧನ: ಎಡಿಜಿಪಿ ಅಲೋಕ್ ಕುಮಾರ್

29/07/2022, 23:08

 ಮಂಗಳೂರು(reporterkarnataka.com): ಸುರತ್ಕಲ್‌ನಲ್ಲಿ ನಡೆದ ಫಾಝಿಲ್ ಹತ್ಯೆ ಪ್ರಕರಣದ ಆರೋಪಿಗಳ ಸುಳಿವು ಸಿಕ್ಕಿದ್ದು, ಶೀಘ್ರವಾಗಿ ಬಂಧಿಸಲಾಗುವುದು ಎಂದು ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ಆರೋಪಿಗಳ ಸುಳಿವು ದೊರೆತಿದೆ. ವಿಶೇಷ ಕಾರ್ಯಾಚರಣೆ ನಡೆಸಿ 

ಆರೋಪಿಗಳ ಬಂಧಿಸಲಾಗುವುದು. ಜಿಲ್ಲೆಯ ಜನತೆ ಶಾಂತಿ ಸುವ್ಯವಸ್ಥೆ ಕಾಪಾಡಲು ಒತ್ತು ನೀಡಬೇಕು. ಯಾವುದೇ ಊಹಾಪೋಹಗಳಿಗೆ ಕಿವಿಗೊಡಬಾರದು. ಪೊಲೀಸ್ ಇಲಾಖೆ ಆರೋಪಿಗಳನ್ನು ಬಂಧಿಸಲಿದೆ ಎಂದು ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತಿಳಿಸಿದರು.

ಘಟನೆ ನಡೆದ ಸ್ಥಳದಲ್ಲಿನ ಸಿಸಿಟಿವಿ ಕ್ಯಾಮೆರಾ ದೃಶ್ಯ ಆಧರಿಸಿ ಕಾರು ಪತ್ತೆ ಹಚ್ಚಿ ತನಿಖೆ ನಡೆಸಿ ತನಿಖೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಸಾರ್ವಜನಿಕರು ಪೊಲೀಸರಿಗೆ ಸಹಕಾರ ನೀಡಬೇಕು ಎಂದು ಎಡಿಜಿಪಿ ಮನವಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು