9:02 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಫಾಝಿಲ್ ಹಂತಕರ ಸುಳಿವು ಸಿಕ್ಕಿದೆ, ಶೀಘ್ರ ಬಂಧನ: ಎಡಿಜಿಪಿ ಅಲೋಕ್ ಕುಮಾರ್

29/07/2022, 23:08

 ಮಂಗಳೂರು(reporterkarnataka.com): ಸುರತ್ಕಲ್‌ನಲ್ಲಿ ನಡೆದ ಫಾಝಿಲ್ ಹತ್ಯೆ ಪ್ರಕರಣದ ಆರೋಪಿಗಳ ಸುಳಿವು ಸಿಕ್ಕಿದ್ದು, ಶೀಘ್ರವಾಗಿ ಬಂಧಿಸಲಾಗುವುದು ಎಂದು ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ಆರೋಪಿಗಳ ಸುಳಿವು ದೊರೆತಿದೆ. ವಿಶೇಷ ಕಾರ್ಯಾಚರಣೆ ನಡೆಸಿ 

ಆರೋಪಿಗಳ ಬಂಧಿಸಲಾಗುವುದು. ಜಿಲ್ಲೆಯ ಜನತೆ ಶಾಂತಿ ಸುವ್ಯವಸ್ಥೆ ಕಾಪಾಡಲು ಒತ್ತು ನೀಡಬೇಕು. ಯಾವುದೇ ಊಹಾಪೋಹಗಳಿಗೆ ಕಿವಿಗೊಡಬಾರದು. ಪೊಲೀಸ್ ಇಲಾಖೆ ಆರೋಪಿಗಳನ್ನು ಬಂಧಿಸಲಿದೆ ಎಂದು ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತಿಳಿಸಿದರು.

ಘಟನೆ ನಡೆದ ಸ್ಥಳದಲ್ಲಿನ ಸಿಸಿಟಿವಿ ಕ್ಯಾಮೆರಾ ದೃಶ್ಯ ಆಧರಿಸಿ ಕಾರು ಪತ್ತೆ ಹಚ್ಚಿ ತನಿಖೆ ನಡೆಸಿ ತನಿಖೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಸಾರ್ವಜನಿಕರು ಪೊಲೀಸರಿಗೆ ಸಹಕಾರ ನೀಡಬೇಕು ಎಂದು ಎಡಿಜಿಪಿ ಮನವಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು