7:09 AM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಮುಳ್ಳಯ್ಯನಗಿರಿ, ದತ್ತಪೀಠ ಮಾರ್ಗದಲ್ಲಿ ರಸ್ತೆ ಕುಸಿತದ ಭೀತಿ: ಸೆ. 14ವರೆಗೆ ಪ್ರವಾಸ ಮುಂದೂಡುವಂತೆ ಜಿಲ್ಲಾಡಳಿತ ಮನವಿ

03/09/2025, 20:17

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ, ದತ್ತಪೀಠ ಮಾರ್ಗದಲ್ಲಿ ರಸ್ತೆ ಕುಸಿತದ ಭೀತಿ ಉಂಟಾಗಿದ್ದು,ಸೆಪ್ಟೆಂಬರ್ 14ವರೆಗೂ ಪ್ರವಾಸ ಮುಂದೂಡುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.
ಈಗಾಗಲೇ ಮುಳ್ಳಯ್ಯನಗಿರಿ, ದತ್ತಪೀಠ ಭಾಗದ ಹೊಂಸ್ಟೇ ಬುಕ್ ಮಾಡಿದವರಿಗೆ ವಿನಾಯಿತಿ ನೀಡಲಾಗಿದೆ.
ಹೊಂಸ್ಟೇ ಹಾಗೂ ರೆಸಾರ್ಟ್ ಬುಕ್ಕಿಂಗ್ ಮಾಡೋರು ಅಧಿಕೃತ ದಾಖಲೆ ನೀಡಬೇಕು.


ಸದ್ಯಕ್ಕೆ ಸ್ಥಳೀಯ ವಾಹನ ಹಾಗೂ ಸರ್ಕಾರಿ ವಾಹನಗಳಿಗೆ ಅವಕಾಶ ನೀಡಲಾಗಿದೆ.
ಮುಳ್ಳಯ್ಯನಗಿರಿ ಕ್ರಾಸ್ ಸೇರಿ ಹಲವೆಡೆ ಕುಸಿತದ ಭೀತಿ ಉಂಟಾಗಿದೆ.
ಕುಸಿತದ ಭೀತಿಯ ಬಗ್ಗೆ ಡಿಸಿಗೆ ಉಪ ವಿಭಾಗಾಧಿಕಾರಿ ಪತ್ರ ಬರೆದಿದ್ದಾರೆ. ಎರಡು ದಿನಗಳ ಹಿಂದೆ ಮುಳ್ಳಯ್ಯನಗಿರಿ ರಸ್ತೆಯಲ್ಲಿ ಧರೆ ಕುಸಿತವಾಗಿತ್ತು.
ಪ್ರವಾಸ ಮುಂದೂಡುವಂತೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು