6:26 AM Sunday19 - October 2025
ಬ್ರೇಕಿಂಗ್ ನ್ಯೂಸ್
ಕಾರ್ಮಿಕ ಅಧಿಕಾರಿ ಸೋಗಿನಲ್ಲಿ ವಸೂಲಿಗೆ ಯತ್ನ: ಸಾರ್ವಜನಿಕರು ಎಚ್ಚರದಿಂದಿರಲು ಇಲಾಖಾ ಅಧಿಕಾರಿಗಳ ಮನವಿ Mysore | ಎಚ್. ಡಿ. ಕೋಟೆಯಲ್ಲಿ ಹುಲಿ ದಾಳಿ: ಎರಡೂ ಕಣ್ಣು ಕಳೆದುಕೊಂಡ… ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಬಿಜೆಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಸಹಿತ 5… Kodagu | ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ಸಾಕ್ಷಿಯಾಗಲಿರುವ ಡಿಸಿಎಂ, ಸಚಿವರು, ಶಾಸಕರು ವಿರಾಜಪೇಟೆಯ ಪೆರಂಬಾಡಿ ಬಳಿ ಉದ್ಯಮಿ ಮೇಲೆ ಹಲ್ಲೆ, ದರೋಡೆ: ಪೊಲೀಸರು ಹೈ ಅಲರ್ಟ್ ಹಾಡು ನಿಲ್ಲಿಸಿದ ಯಕ್ಷ ಕೋಗಿಲೆ: ತೆಂಕುತಿಟ್ಟಿನ ಖ್ಯಾತ ಭಾಗವತ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ ನರೇಗಾ ಯೋಜನೆಯಡಿ ಕಾರ್ಮಿಕ ಆಯವ್ಯಯ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ Kodagu | ತುಲಾ ಸಂಕ್ರಮಣ: ತಲಕಾವೇರಿಗೆ ಭಾಗಮಂಡಲದ ಭಗಂಡೇಶ್ವರ ದೇವಾಲಯದಿಂದ ಆಭರಣ ಕಾವೇರಿಮನೆ ಚಂದನ್ ಗೆ ಯುಎನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪ್ರಶಸ್ತಿ ಪ್ರದಾನ ಇಡೀ ರಾಜ್ಯಕ್ಕೆ ಸುಭಿಕ್ಷೆ, ಶಾಂತಿ, ನೆಮ್ಮದಿ, ಮಳೆ- ಬೆಳೆ-ರೈತರ ಸಮೃದ್ಧಿಗಾಗಿ ಹಾಸನಾಂಬೆಗೆ ಪ್ರಾರ್ಥನೆ…

ಇತ್ತೀಚಿನ ಸುದ್ದಿ

ಫೆಬ್ರವರಿ 17ರಂದು ತಿರುವೈಲೋತ್ಸವ: ಸಂಕು ಪೂಂಜಾ- ದೇವು ಪೂಂಜಾ ಜೋಡುಕೆರೆ ಕಂಬಳ

06/02/2024, 14:20

ಮಂಗಳೂರು(reporterkarnataka.com):ತುಳುನಾಡಿನ ತಿರುವೈಲೋತ್ಸವ ವಾಮಂಜೂರು ತಿರುವೈಲು ಶ್ರೀ ಅಮೃತೇಶ್ವರ ದೇವಳ ಎದುರಿನ ತಿರುವೈಲು ಗುತ್ತು ವಿನ ಕಂಬಳ ಗದ್ದೆಯಲ್ಲಿ ಫೆಬ್ರವರಿ 17 ರಂದು ನಡೆಯಲಿದೆ.

ವಾಮಂಜೂರು ತಿರುವೈಲು ಗುತ್ತು ಸಂಕು ಪೂಂಜಾ ದೇವು ಪೂಂಜಾ ಜೋಡುಕೆರೆ ಕಂಬಳ ತಿರುವೈಲು ಗುತ್ತು ಕಂಬಳ ಸಂಸ್ಥಾಪಕ, ತಿರುವೈಲು ಗುತ್ತು ಕಂಬಳ ಸಮಿತಿ ಅಧ್ಯಕ್ಷ ನವೀನ್ ಚಂದ್ರ ಹಾಗೂ ತಿರುವೈಲು ಗುತ್ತು ಗೌರವ ಅಧ್ಯಕ್ಷ ಮಿಥುನ್ ರೈ, ಕಂಬಳ ಸಮಿತಿ ಕಾರ್ಯಾಧ್ಯಕ್ಷ ಹಾಗೂ ಮಂಗಳೂರು ಮಹಾನಗರ ಪಾಲಿಕೆ ವಿರೋಧ ಪಕ್ಷ ನಾಯಕ ಟಿ. ಪ್ರವೀಣ್ ಚಂದ್ರ ಆಳ್ವ ಅವರ ನೇತೃತ್ವದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ವಿಧಾನ ಸಭಾ ಸ್ಪೀಕರ್ ಯು. ಟಿ. ಖಾದರ್, ಗೃಹ ಸಚಿವ ಡಾ. ಜಿ. ಪರಮೇಶ್ವರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬಾಳ್ಕರ್ ಉಪಸ್ಥಿತಿ ವಹಿಸುವರು.
ಕಾರ್ಯಕ್ರಮ ಉದ್ಘಾಟನೆಯನ್ನು,ಜಿ. ಆರ್. ಕಾಲೇಜು, ಕರಾವಳಿ ಕಾಲೇಜು ಸಮೂಹ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷ ಗಣೇಶ್ ರಾವ್ ನಡೆಸಲಿದ್ದಾರೆ.
ಅನೇಕ ರಾಜಕೀಯ ನಾಯಕರು, ಗಣ್ಯರು ಕಂಬಳದಲ್ಲಿ ಭಾಗವಹಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು