2:20 PM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಫೆಬ್ರವರಿ 17ರಂದು ತಿರುವೈಲೋತ್ಸವ: ಸಂಕು ಪೂಂಜಾ- ದೇವು ಪೂಂಜಾ ಜೋಡುಕೆರೆ ಕಂಬಳ

06/02/2024, 14:20

ಮಂಗಳೂರು(reporterkarnataka.com):ತುಳುನಾಡಿನ ತಿರುವೈಲೋತ್ಸವ ವಾಮಂಜೂರು ತಿರುವೈಲು ಶ್ರೀ ಅಮೃತೇಶ್ವರ ದೇವಳ ಎದುರಿನ ತಿರುವೈಲು ಗುತ್ತು ವಿನ ಕಂಬಳ ಗದ್ದೆಯಲ್ಲಿ ಫೆಬ್ರವರಿ 17 ರಂದು ನಡೆಯಲಿದೆ.

ವಾಮಂಜೂರು ತಿರುವೈಲು ಗುತ್ತು ಸಂಕು ಪೂಂಜಾ ದೇವು ಪೂಂಜಾ ಜೋಡುಕೆರೆ ಕಂಬಳ ತಿರುವೈಲು ಗುತ್ತು ಕಂಬಳ ಸಂಸ್ಥಾಪಕ, ತಿರುವೈಲು ಗುತ್ತು ಕಂಬಳ ಸಮಿತಿ ಅಧ್ಯಕ್ಷ ನವೀನ್ ಚಂದ್ರ ಹಾಗೂ ತಿರುವೈಲು ಗುತ್ತು ಗೌರವ ಅಧ್ಯಕ್ಷ ಮಿಥುನ್ ರೈ, ಕಂಬಳ ಸಮಿತಿ ಕಾರ್ಯಾಧ್ಯಕ್ಷ ಹಾಗೂ ಮಂಗಳೂರು ಮಹಾನಗರ ಪಾಲಿಕೆ ವಿರೋಧ ಪಕ್ಷ ನಾಯಕ ಟಿ. ಪ್ರವೀಣ್ ಚಂದ್ರ ಆಳ್ವ ಅವರ ನೇತೃತ್ವದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ವಿಧಾನ ಸಭಾ ಸ್ಪೀಕರ್ ಯು. ಟಿ. ಖಾದರ್, ಗೃಹ ಸಚಿವ ಡಾ. ಜಿ. ಪರಮೇಶ್ವರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬಾಳ್ಕರ್ ಉಪಸ್ಥಿತಿ ವಹಿಸುವರು.
ಕಾರ್ಯಕ್ರಮ ಉದ್ಘಾಟನೆಯನ್ನು,ಜಿ. ಆರ್. ಕಾಲೇಜು, ಕರಾವಳಿ ಕಾಲೇಜು ಸಮೂಹ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷ ಗಣೇಶ್ ರಾವ್ ನಡೆಸಲಿದ್ದಾರೆ.
ಅನೇಕ ರಾಜಕೀಯ ನಾಯಕರು, ಗಣ್ಯರು ಕಂಬಳದಲ್ಲಿ ಭಾಗವಹಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು