3:54 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಫೆಬ್ರವರಿ 21: ತಿರುವೈಲುಗುತ್ತು ಸಂಕು ಪೂಂಜ – ದೇವು ಪೂಂಜ ಜೋಡುಕರೆ ಕಂಬಳ

19/02/2026, 15:32

ಮಂಗಳೂರು(reporterkarnataka.com): 14ನೇ ವರ್ಷದ ತಿರುವೈಲುಗುತ್ತು ಸಂಕು ಪೂಂಜ – ದೇವು ಪೂಂಜ ಜೋಡುಕರೆ ಕಂಬಳ ಫೆಬ್ರವರಿ 21ರಂದು ಬೆಳಗ್ಗೆ 8ರಿಂದ ವಾಮಂಜೂರು ತಿರುವೈಲು ಶ್ರೀ ಅಮೃತೇಶ್ವರ ದೇವಳದ ಎದುರಿನ ತಿರುವೈಲುಗುತ್ತು ಕಂಬಳ ಗದ್ದೆಯಲ್ಲಿ ನಡೆಯಲಿರುವುದು.
ಈ ಕಂಬಳೋತ್ಸವಕ್ಕೆ ತಾವೆಲ್ಲರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಕಂಬಳವನ್ನು ಯಶಸ್ವಿಗೋಳಿಸಿ, ಕಂಬಳ ಕ್ರೀಡೆಯನ್ನು ಪ್ರೋತ್ಸಾಹಿಸಬೇಕಾಗಿ ತಿರುವೈಲುಗುತ್ತು ಕಂಬಳ ಸಮಿತಿಯ ಕಾರ್ಯಧ್ಯಕ್ಷ ಹಾಗೂ ಮಾಜಿ ಕಾಪೋ೯ರೇಟರ್ ಟಿ. ಪ್ರವೀಣ್ ಚಂದ್ರ ಆಳ್ವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು