7:43 PM Wednesday2 - July 2025
ಬ್ರೇಕಿಂಗ್ ನ್ಯೂಸ್
Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,… ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ… Karnataka CM | ಸರಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಮೈಸೂರಿನಲ್ಲಿ ಸಿಎಂ… ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಪಾಪಿಯ ಬಂಧನ: 10 ಜಿಂಕೆ,1 ಕಾಡು ಹಂದಿ ಮಾಂಸ,… Shivamogga | ಯುವತಿಗೆ ಲೈಂಗಿಕ ಕಿರುಕುಳ: ಮೆಗ್ಗಾನ್ ಆಸ್ಪತ್ರೆ ವೈದ್ಯ ಡಾ.ಅಶ್ವಿನ್ ಹೆಬ್ಬಾರ್…

ಇತ್ತೀಚಿನ ಸುದ್ದಿ

ಫೆಬ್ರವರಿ 10ರಂದು ಸಂದೇಶ ಪ್ರಶಸ್ತಿ ಪ್ರದಾನ: ಪೂರ್ವಭಾವಿ ಸಭೆ

07/01/2025, 18:00

ಮಂಗಳೂರು(reporterkarnataka.com): ಕರ್ನಾಟಕ ಪ್ರಾಂತೀಯ ಕ್ಯಾಥೋಲಿಕ್ ಧರ್ಮಾಧ್ಯಕ್ಷರ ಮಂಡಳಿ ಆಶ್ರಯದಲ್ಲಿ ಮಂಗಳೂರಿನ ಸಂದೇಶ ಸಂಸ್ಕೃತಿ ಮತ್ತು ಶಿಕ್ಷಣ ಪ್ರತಿಷ್ಠಾನ ಕೊಡ ಮಾಡುವ ಸಂದೇಶ ಪ್ರಶಸ್ತಿ ಪ್ರದಾನ ಸಮಾರಂಭ 2025 ಫೆಬ್ರವರಿ 10 ರಂದು ಸಂದೇಶದಲ್ಲಿ ನಡೆಯಲಿದ್ದು, ಈ ಬಗ್ಗೆ ಪೂರ್ವಭಾವಿ ಸಭೆಯು ಸಂದೇಶದ ಸಭಾಂಗಣದಲ್ಲಿ ನಡೆಯಿತು.
ಪ್ರತಿಷ್ಠಾನದ ನಿರ್ದೇಶಕ ವಂದನೀಯ ಡಾ. ಸುದೀಪ್ ಪಾವ್ಲ್, ಟ್ರಸ್ಟಿ ರೋಯ್ ಕ್ಯಾಸ್ತಲಿನೊ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸ್ಟ್ಯಾನಿ ಅಲ್ವಾರಿಸ್, ಕ್ಯಾಥೊಲಿಕ್ ಸಭಾ ಮಾಜಿ ಅಧ್ಯಕ್ಷ ಸ್ಟ್ಯಾನಿ ಲೋಬೊ ಮತ್ತು ಕಾರ್ಯಕಾರಿ ಸಮಿತಿಯ ಇತರ ಸದಸ್ಯರು ಉಪಸ್ಥಿತರಿದ್ದು, ಮುಂದಿನ ಕಾರ್ಯಕ್ರಮದ ರೂಪು ರೇಷೆಗಳ ಬಗ್ಗೆ ವಿಚಾರ ವಿನಿಮಯ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು