9:57 PM Wednesday16 - September 2026
ಬ್ರೇಕಿಂಗ್ ನ್ಯೂಸ್
ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ…

ಇತ್ತೀಚಿನ ಸುದ್ದಿ

ಫೆಬ್ರವರಿ 10ರಂದು ಸಂದೇಶ ಪ್ರಶಸ್ತಿ ಪ್ರದಾನ: ಪೂರ್ವಭಾವಿ ಸಭೆ

07/01/2025, 18:00

ಮಂಗಳೂರು(reporterkarnataka.com): ಕರ್ನಾಟಕ ಪ್ರಾಂತೀಯ ಕ್ಯಾಥೋಲಿಕ್ ಧರ್ಮಾಧ್ಯಕ್ಷರ ಮಂಡಳಿ ಆಶ್ರಯದಲ್ಲಿ ಮಂಗಳೂರಿನ ಸಂದೇಶ ಸಂಸ್ಕೃತಿ ಮತ್ತು ಶಿಕ್ಷಣ ಪ್ರತಿಷ್ಠಾನ ಕೊಡ ಮಾಡುವ ಸಂದೇಶ ಪ್ರಶಸ್ತಿ ಪ್ರದಾನ ಸಮಾರಂಭ 2025 ಫೆಬ್ರವರಿ 10 ರಂದು ಸಂದೇಶದಲ್ಲಿ ನಡೆಯಲಿದ್ದು, ಈ ಬಗ್ಗೆ ಪೂರ್ವಭಾವಿ ಸಭೆಯು ಸಂದೇಶದ ಸಭಾಂಗಣದಲ್ಲಿ ನಡೆಯಿತು.
ಪ್ರತಿಷ್ಠಾನದ ನಿರ್ದೇಶಕ ವಂದನೀಯ ಡಾ. ಸುದೀಪ್ ಪಾವ್ಲ್, ಟ್ರಸ್ಟಿ ರೋಯ್ ಕ್ಯಾಸ್ತಲಿನೊ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸ್ಟ್ಯಾನಿ ಅಲ್ವಾರಿಸ್, ಕ್ಯಾಥೊಲಿಕ್ ಸಭಾ ಮಾಜಿ ಅಧ್ಯಕ್ಷ ಸ್ಟ್ಯಾನಿ ಲೋಬೊ ಮತ್ತು ಕಾರ್ಯಕಾರಿ ಸಮಿತಿಯ ಇತರ ಸದಸ್ಯರು ಉಪಸ್ಥಿತರಿದ್ದು, ಮುಂದಿನ ಕಾರ್ಯಕ್ರಮದ ರೂಪು ರೇಷೆಗಳ ಬಗ್ಗೆ ವಿಚಾರ ವಿನಿಮಯ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು