7:59 PM Tuesday5 - May 2026
ಬ್ರೇಕಿಂಗ್ ನ್ಯೂಸ್
ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ Kodagu | ವಿದೇಶಿ ಮಹಿಳೆಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಹೋಂ ಸ್ಟೇ ಮಾಲೀಕನಿಗೆ… ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7…

ಇತ್ತೀಚಿನ ಸುದ್ದಿ

ಫೆಂಗಲ್ ಚಂಡಮಾರುತ: ದ.ಕ., ಉಡುಪಿ ಜಿಲ್ಲೆಯ ಶಾಲೆ ಹಾಗೂ ಪಿಯು ಕಾಲೇಜಿಗಳಿಗೆ ನಾಳೆ ರಜೆ

02/12/2024, 20:02

ಮಂಗಳೂರು/ಉಡುಪಿ(reporterkarnataka.com): ಫೆಂಗಲ್ ಚಂಡಮಾರುತದ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ದ.ಕ‌. ಹಾಗೂ ಉಡುಪಿ ಜಿಲ್ಲೆಗಳ ಎಲ್ಲ ಶಾಲೆಗಳಿಗೆ ಹಾಗೂ ಪಿಯು ಕಾಲೇಜಿಗೆ ಡಿ.3ರಂದು ರಜೆ ಸಾರಲಾಗಿದೆ.
ಉಭಯ ಜಿಲ್ಲೆಗಳ ಅಂಗನವಾಡಿ, ಸರಕಾರಿ, ಸರಕಾರಿ ಅನುದಾನಿತ, ಅನುದಾನರಹಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆ ಹಾಗೂ ಪಿಯು ಕಾಲೇಜಿಗೆ ರಜೆ ಸಾರಲಾಗಿದೆ. ಎರಡೂ ಜಿಲ್ಲೆಗಳ ಜಿಲ್ಲಾಧಿಕಾರಿಗಳಾದ ಮುಲ್ಲೈ ಮುಗಿಲನ್ ಹಾಗೂ ವಿದ್ಯಾ ಕುಮಾರಿ ಅವರು ಆದೇಶ ನೀಡಿದ್ದಾರೆ.
ಮೀನುಗಾರರಿಗೆ ಸಮುದ್ರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ. ಸಾರ್ವಜನಿಕರು ನದಿ, ಸಮುದ್ರ ದಂಡೆಗೆ ತೆರಳದಂತೆ ಸೂಚಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು