7:54 AM Thursday17 - September 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ*

ಇತ್ತೀಚಿನ ಸುದ್ದಿ

ಫೆಂಗಲ್ ಚಂಡಮಾರುತ: ತಮಿಳುನಾಡಿನ 15 ಜಿಲ್ಲೆಗಳಲ್ಲಿ ಭಾರೀ ಮಳೆ, ಭೂಕುಸಿತ

03/12/2024, 18:29

ಚೆನ್ನೈ(reporterkarnataka.com): ಫೆಂಗಲ್ ಚಂಡಮಾರುತದ ಪರಿಣಾಮ
ತಮಿಳುನಾಡಿನ 15 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಕೆಲವು ಕಡೆಗಳಲ್ಲಿ ಭೂಕುಸಿತ ಉಂಟಾಗಿದೆ. ಈ ಮಧ್ಯೆ ಸಮುದ್ರ ಪ್ರಕ್ಷುಬ್ಧಗೊಂಡಿದೆ.

ಮಳೆ ಪೀಡಿತ ಮೂರು ಜಿಲ್ಲೆಗಳಿಗೆ ತಮಿಳುನಾಡು ಸರಕಾರ 2,000 ಕೋಟಿ ಪರಿಹಾರ ಘೋಷಿಸಿದೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಮಂಗಳವಾರ
ವಿಲ್ಲುಪುರಂ, ಕಡಲೂರು ಮತ್ತು ಕಲ್ಲಕುರಿಚಿ ಜಿಲ್ಲೆಗಳಿಗೆ 2,000 ಕೋಟಿ ರೂ. ಚಂಡಮಾರುತ ಪರಿಹಾರ ಘೋಷಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರಲ್ಲಿ ದೂರವಾಣಿ ಮೂಲಕ ಮಾತನಾಡಿ, ರಾಜ್ಯದ ಪ್ರವಾಹ ಪರಿಸ್ಥಿತಿಯ ಬಗ್ಗೆ ವಿಚಾರಿಸಿದ್ದಾರೆ. ರಾಜ್ಯಕ್ಕೆ ಸಾಧ್ಯವಿರುವ ಎಲ್ಲ ಸಹಾಯ ಮತ್ತು ಬೆಂಬಲವನ್ನು ನೀಡುವ ಭರವಸೆಯನ್ನು ಮೋದಿಯವರು ನೀಡಿದ್ದಾರೆ ಎಂದು ತಮಿಳುನಾಡು ಸರ್ಕಾರದ ಮೂಲಗಳು ತಿಳಿಸಿವೆ.

ಇತ್ತೀಚಿನ ಸುದ್ದಿ

ಜಾಹೀರಾತು