7:14 AM Monday6 - April 2026
ಬ್ರೇಕಿಂಗ್ ನ್ಯೂಸ್
ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ… ಅಡಿಕೆಯೊಳಗಿದ್ದ ಸ್ಫೋಟಕ ಸಿಡಿದು ಮಹಿಳೆಗೆ ಗಾಯ: ಅಡಿಕೆಯಲ್ಲಿ ಇದ್ದಿದ್ದಾದರೂ ಏನು..? ಪ್ರಕರಣದ ಸತ್ಯಾಂಶ… ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನಡೆದ ಪುರಾಣ ಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ…

ಇತ್ತೀಚಿನ ಸುದ್ದಿ

ಫೆಂಗಲ್ ಚಂಡಮಾರುತ: ತಮಿಳುನಾಡಿನ 15 ಜಿಲ್ಲೆಗಳಲ್ಲಿ ಭಾರೀ ಮಳೆ, ಭೂಕುಸಿತ

03/12/2024, 18:29

ಚೆನ್ನೈ(reporterkarnataka.com): ಫೆಂಗಲ್ ಚಂಡಮಾರುತದ ಪರಿಣಾಮ
ತಮಿಳುನಾಡಿನ 15 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಕೆಲವು ಕಡೆಗಳಲ್ಲಿ ಭೂಕುಸಿತ ಉಂಟಾಗಿದೆ. ಈ ಮಧ್ಯೆ ಸಮುದ್ರ ಪ್ರಕ್ಷುಬ್ಧಗೊಂಡಿದೆ.

ಮಳೆ ಪೀಡಿತ ಮೂರು ಜಿಲ್ಲೆಗಳಿಗೆ ತಮಿಳುನಾಡು ಸರಕಾರ 2,000 ಕೋಟಿ ಪರಿಹಾರ ಘೋಷಿಸಿದೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಮಂಗಳವಾರ
ವಿಲ್ಲುಪುರಂ, ಕಡಲೂರು ಮತ್ತು ಕಲ್ಲಕುರಿಚಿ ಜಿಲ್ಲೆಗಳಿಗೆ 2,000 ಕೋಟಿ ರೂ. ಚಂಡಮಾರುತ ಪರಿಹಾರ ಘೋಷಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರಲ್ಲಿ ದೂರವಾಣಿ ಮೂಲಕ ಮಾತನಾಡಿ, ರಾಜ್ಯದ ಪ್ರವಾಹ ಪರಿಸ್ಥಿತಿಯ ಬಗ್ಗೆ ವಿಚಾರಿಸಿದ್ದಾರೆ. ರಾಜ್ಯಕ್ಕೆ ಸಾಧ್ಯವಿರುವ ಎಲ್ಲ ಸಹಾಯ ಮತ್ತು ಬೆಂಬಲವನ್ನು ನೀಡುವ ಭರವಸೆಯನ್ನು ಮೋದಿಯವರು ನೀಡಿದ್ದಾರೆ ಎಂದು ತಮಿಳುನಾಡು ಸರ್ಕಾರದ ಮೂಲಗಳು ತಿಳಿಸಿವೆ.

ಇತ್ತೀಚಿನ ಸುದ್ದಿ

ಜಾಹೀರಾತು