9:00 AM Friday16 - January 2026
ಬ್ರೇಕಿಂಗ್ ನ್ಯೂಸ್
ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಸಂಭ್ರಮದ ಆಯುಧ ಪೂಜೆ: ಧಾರ್ಮಿಕ ಉಡುಪಿನಲ್ಲಿ ಖಾಕಿಗಳು!!

01/10/2025, 13:12

ರಶ್ಮಿ ಶ್ರೀಕಾಂತ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ನಾಡಹಬ್ಬ ದಸರಾ ಹಿಂದಿನ ದಿನವಾದ ಇಂದು
ಆಯುಧ ಪೂಜೆಯನ್ನು ಪಟ್ಟಣದಲ್ಲಿ ಸಡಗರ ಮತ್ತು
ಸಂಭ್ರಮದಿಂದ ಆಚರಿಸಲಾಯಿತು.
ಸರ್ಕಾರಿ ವಾಹನಗಳು,ಖಾಸಗಿ ವಾಹನಗಳಿಗೆ ಪೂಜೆ ಸಲ್ಲಿಸಿ ಸಂಭ್ರಮದಿಂದ ಹಬ್ಬ ಆಚರಣೆ ಮಾಡಲಾಯಿತು.
ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಚಾಮುಂಡೇಶ್ವರಿ ದೇವಿಯ ಫೋಟೋ ಇಟ್ಟು ಪೂಜೆ ಸಲ್ಲಿಸಿ ಜೊತೆಗೆ
ವಾಹನಗಳಿಗೆ ಪೂಜೆ ಸಲ್ಲಿಸಿ ಬಂದೂಕು ಮತ್ತು ರಿವಾಲ್ವರ್
ಗಳಿಗೆ ವಿಶೇಷವಾಗಿ ಪೂಜೆ ಮಾಡಲಾಯಿತು.ಅದರಲ್ಲೂ
ವಿಶೇಷವಾಗಿ ಪೊಲೀಸರೆಲ್ಲರೂ ಸಹ ಧಾರ್ಮಿಕ ಉಡುಪಗಳಲ್ಲಿ ಕಾಣಿಸಿಕೊಂಡರು.
ಈ ಪೂಜೆಯಲ್ಲಿ ಡಿವೈಎಸ್ ಪಿ ಅರವಿಂದ್ ಕಲಗುಜ್ಜಿ,
ಇನ್ಸೆಕ್ಟರ್ ಇಮ್ರಾನ್ ಬೇಗ್, ಪಿಎಸ್ಐ ಸುಷ್ಮಾ ಸೇರಿ ಪೊಲೀಸ್ ಸಿಬ್ಬಂದಿಗಳು ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು