10:49 AM Saturday27 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಅತ್ತೂರುಕೊಲ್ಲಿ ಅದಿವಾಸಿಗಳ ಪರ ಹೋರಾಟ: ನಟ ಚೇತನ್ ಅಹಿಂಸಾ ಸೇರಿ ಐವರ ವಿರುದ್ಧ ಪ್ರಕರಣ

09/08/2025, 20:19

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಪೊನ್ನoಪೇಟೆ ತಾಲ್ಲೂಕಿನ ಕೆ. ಬಾಡಗ ಗ್ರಾಮ ಪಂಚಾಯಿತಿಗೆ ಒಳಪಡುವ ಕರಡಿಕಲ್ಲು ಅತ್ತೂರು ಕೊಲ್ಲಿ ಹಾಡಿಯಲ್ಲಿ ಅರಣ್ಯ ಹಕ್ಕು ಕಾಯಿದೆಡಿಯಲ್ಲಿ ವೈಯುಕ್ತಿಕ ಹಕ್ಕು ಮತ್ತು ಸಮುದಾಯದ ಹಕ್ಕಿಗಾಗಿ ಒತ್ತಾಯಿಸಿ ಪ್ರತಿಭಟನೆಗೆ ಬೆಂಬಲ ನೀಡಿದ ನಟ ಚೇತನ್ ಸೇರಿದಂತೆ ಐವರ ವಿರುದ್ಧ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ನಾಗರಹೊಳೆ ಜಮ್ಮಪಾಳೆ ಹಕ್ಕು ಸ್ಥಾಪನ ಸಮಿತಿ, ಆಗಸ್ಟ್ 8ರಂದು ಅತ್ತೂರು ಕೊಲ್ಲಿ ಹಾಡಿ ಯಲ್ಲಿ ಅದಿವಾಸಿಗಳು ನಡೆಸುತ್ತಿದ್ದ ಹೋರಾಟಕ್ಕೆ ಬೆಂಬಲ ನೀಡುವ ಸಲುವಾಗಿ ನಾಗರಹೊಳೆ ಅರಣ್ಯ ಪ್ರದೇಶಕ್ಕೆ ನಟ ಚೇತನ್ ಅಹಿಂಸಾ, ನ್ಯಾಷನಲ್ ಆದಿವಾಸಿ ಸಂಘಟನೆ ಮುಖ್ಯಸ್ಥ ರಾಯ್ ಡೇವಿಡ್, ರಾಜಾರಾಮ್, ಪತ್ರಕರ್ತೆ ನಿಕಿತಾ ಜೈನ್, ಸರ್ತ ಜಾಲಿ ವಿರುದ್ಧ ನಾಗರಹೊಳೆ ವನ್ಯ ಜೀವಿ ಉಪ ವಿಭಾಗದ ಸಂರಕ್ಷಣಾಧಿಕಾರಿ ಜೆ. ಅನನ್ಯ ಕುಮಾರ್ ಪ್ರಕರಣ ದಾಖಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು