9:30 AM Monday20 - April 2026
ಬ್ರೇಕಿಂಗ್ ನ್ಯೂಸ್
ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಅತ್ತೂರುಕೊಲ್ಲಿ ಅದಿವಾಸಿಗಳ ಪರ ಹೋರಾಟ: ನಟ ಚೇತನ್ ಅಹಿಂಸಾ ಸೇರಿ ಐವರ ವಿರುದ್ಧ ಪ್ರಕರಣ

09/08/2025, 20:19

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಪೊನ್ನoಪೇಟೆ ತಾಲ್ಲೂಕಿನ ಕೆ. ಬಾಡಗ ಗ್ರಾಮ ಪಂಚಾಯಿತಿಗೆ ಒಳಪಡುವ ಕರಡಿಕಲ್ಲು ಅತ್ತೂರು ಕೊಲ್ಲಿ ಹಾಡಿಯಲ್ಲಿ ಅರಣ್ಯ ಹಕ್ಕು ಕಾಯಿದೆಡಿಯಲ್ಲಿ ವೈಯುಕ್ತಿಕ ಹಕ್ಕು ಮತ್ತು ಸಮುದಾಯದ ಹಕ್ಕಿಗಾಗಿ ಒತ್ತಾಯಿಸಿ ಪ್ರತಿಭಟನೆಗೆ ಬೆಂಬಲ ನೀಡಿದ ನಟ ಚೇತನ್ ಸೇರಿದಂತೆ ಐವರ ವಿರುದ್ಧ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ನಾಗರಹೊಳೆ ಜಮ್ಮಪಾಳೆ ಹಕ್ಕು ಸ್ಥಾಪನ ಸಮಿತಿ, ಆಗಸ್ಟ್ 8ರಂದು ಅತ್ತೂರು ಕೊಲ್ಲಿ ಹಾಡಿ ಯಲ್ಲಿ ಅದಿವಾಸಿಗಳು ನಡೆಸುತ್ತಿದ್ದ ಹೋರಾಟಕ್ಕೆ ಬೆಂಬಲ ನೀಡುವ ಸಲುವಾಗಿ ನಾಗರಹೊಳೆ ಅರಣ್ಯ ಪ್ರದೇಶಕ್ಕೆ ನಟ ಚೇತನ್ ಅಹಿಂಸಾ, ನ್ಯಾಷನಲ್ ಆದಿವಾಸಿ ಸಂಘಟನೆ ಮುಖ್ಯಸ್ಥ ರಾಯ್ ಡೇವಿಡ್, ರಾಜಾರಾಮ್, ಪತ್ರಕರ್ತೆ ನಿಕಿತಾ ಜೈನ್, ಸರ್ತ ಜಾಲಿ ವಿರುದ್ಧ ನಾಗರಹೊಳೆ ವನ್ಯ ಜೀವಿ ಉಪ ವಿಭಾಗದ ಸಂರಕ್ಷಣಾಧಿಕಾರಿ ಜೆ. ಅನನ್ಯ ಕುಮಾರ್ ಪ್ರಕರಣ ದಾಖಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು