11:15 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಅತ್ತೂರುಕೊಲ್ಲಿ ಅದಿವಾಸಿಗಳ ಪರ ಹೋರಾಟ: ನಟ ಚೇತನ್ ಅಹಿಂಸಾ ಸೇರಿ ಐವರ ವಿರುದ್ಧ ಪ್ರಕರಣ

09/08/2025, 20:19

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಪೊನ್ನoಪೇಟೆ ತಾಲ್ಲೂಕಿನ ಕೆ. ಬಾಡಗ ಗ್ರಾಮ ಪಂಚಾಯಿತಿಗೆ ಒಳಪಡುವ ಕರಡಿಕಲ್ಲು ಅತ್ತೂರು ಕೊಲ್ಲಿ ಹಾಡಿಯಲ್ಲಿ ಅರಣ್ಯ ಹಕ್ಕು ಕಾಯಿದೆಡಿಯಲ್ಲಿ ವೈಯುಕ್ತಿಕ ಹಕ್ಕು ಮತ್ತು ಸಮುದಾಯದ ಹಕ್ಕಿಗಾಗಿ ಒತ್ತಾಯಿಸಿ ಪ್ರತಿಭಟನೆಗೆ ಬೆಂಬಲ ನೀಡಿದ ನಟ ಚೇತನ್ ಸೇರಿದಂತೆ ಐವರ ವಿರುದ್ಧ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ನಾಗರಹೊಳೆ ಜಮ್ಮಪಾಳೆ ಹಕ್ಕು ಸ್ಥಾಪನ ಸಮಿತಿ, ಆಗಸ್ಟ್ 8ರಂದು ಅತ್ತೂರು ಕೊಲ್ಲಿ ಹಾಡಿ ಯಲ್ಲಿ ಅದಿವಾಸಿಗಳು ನಡೆಸುತ್ತಿದ್ದ ಹೋರಾಟಕ್ಕೆ ಬೆಂಬಲ ನೀಡುವ ಸಲುವಾಗಿ ನಾಗರಹೊಳೆ ಅರಣ್ಯ ಪ್ರದೇಶಕ್ಕೆ ನಟ ಚೇತನ್ ಅಹಿಂಸಾ, ನ್ಯಾಷನಲ್ ಆದಿವಾಸಿ ಸಂಘಟನೆ ಮುಖ್ಯಸ್ಥ ರಾಯ್ ಡೇವಿಡ್, ರಾಜಾರಾಮ್, ಪತ್ರಕರ್ತೆ ನಿಕಿತಾ ಜೈನ್, ಸರ್ತ ಜಾಲಿ ವಿರುದ್ಧ ನಾಗರಹೊಳೆ ವನ್ಯ ಜೀವಿ ಉಪ ವಿಭಾಗದ ಸಂರಕ್ಷಣಾಧಿಕಾರಿ ಜೆ. ಅನನ್ಯ ಕುಮಾರ್ ಪ್ರಕರಣ ದಾಖಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು