11:47 AM Wednesday26 - March 2025
ಬ್ರೇಕಿಂಗ್ ನ್ಯೂಸ್
ನಮ್ಮ ಭಾರತೀಯ ಸಂಸ್ಕೃತಿ, ಆಯುರ್ವೇದ ದೇಶದ ಆಸ್ತಿ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ Karnataka v/s TN | ಮೇಕೆದಾಟು; ಕೋರ್ಟ್ ನಲ್ಲಿ ನಮಗೆ ನ್ಯಾಯ ಸಿಗುವ… ಕ್ಷಯ ಮುಕ್ತ ಕರ್ನಾಟಕ; ಬಿಸಿಜಿ ಲಸಿಕೆ ಕಾರ್ಯಕ್ರಮಕ್ಕೆ ಆರೋಗ್ಯ ಸಚಿವ ದಿ‌ನೇಶ್ ಗುಂಡೂರಾವ್… ಅಂಬೇಡ್ಕರ್‌ ಗೆ ಜೀವಮಾನವಿಡಿ ಕಾಂಗ್ರೆಸ್‌ ಅಪಮಾನ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪ Constitution | ಕಾಂಗ್ರೆಸ್ ದೇಶದ್ರೋಹಿಗಳ ಪಕ್ಷ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ… Delhi | ಸಂವಿಧಾನ ವಿರೋಧಿ ರಾಜ್ಯ ಸರಕಾರ ರಾಜೀನಾಮೆ ನೀಡಲಿ: ಮಾಜಿ ಸಿಎಂ… Honey Trap | ಬಿಜೆಪಿ ಬಳಿ ಸಿಡಿ‌ ಫ್ಯಾಕ್ಟರಿಯೇ ಇದೆ; ಅವರ ಕಾಲದಲ್ಲಿ… Speaker | ಅಶಿಸ್ತು, ಅಗೌರವ ತೋರಿಸಿದರೆ ಮುಂದಿನ ಅಧಿವೇಶನದಲ್ಲೂ ಸಸ್ಪೆಂಡ್ ಮಾಡುವೆ: ಸ್ಪೀಕರ್… ಚಿಕ್ಕಮಗಳೂರು: ಸಿಡಿಲು ಬಡಿದು ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ವೃದ್ದ ಮಹಿಳೆ ಸಾವು IndiGo6E | ಹುಬ್ಬಳ್ಳಿ-ಬೆಂಗಳೂರು ಮಧ್ಯೆ ಮತ್ತೊಂದು ವಿಮಾನ ಸೇವೆ: ಕೇಂದ್ರ ಸಚಿವ ಪ್ರಹ್ಲಾದ್…

ಇತ್ತೀಚಿನ ಸುದ್ದಿ

Fire Tragedy | ಮಾಣಿ ಸಮೀಪದ ಪೆರಾಜೆ ಮಠದ ಬಳಿ ಗುಡ್ಡಕ್ಕೆ ಬೆಂಕಿ: ಪುನಾರ್ಪುಳಿ ಗಿಡಗಳಿಗೆ ಹಾನಿ

25/03/2025, 11:36

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಬಂಟ್ವಾಳ ತಾಲೂಕಿನ ಮಾಣಿ ಪೆರಾಜೆ ಶ್ರೀ ರಾಮಚಂದ್ರಾ ಪುರ ಮಠದ ವತಿಯಿಂದ ಮೂರು ವರ್ಷಗಳ ಹಿಂದೆ ನೆಟ್ಟಿದ್ದ ಸುಮಾರು ಒಂದು ಸಾವಿರ ಪುನಾರ್ಪುಳಿ ಗಿಡಗಳ ತೋಟಕ್ಕೆ ಸೋಮವಾರ
ಆಕಸ್ಮಿಕವಾಗಿ ಬೆಂಕಿಬಿದ್ದಿದ್ದು, ಹಾನಿಯುಂಟಾಗಿದೆ.


ಸ್ಥಳೀಯರು ನೀರುಹಾಕಿ ಬೆಂಕಿ ನಂದಿಸಲು ಪ್ರಯತ್ನಿಸಿದರೂ ಬಿಸಿಲಿನ ಧಗೆಗೆ ಬೆಂಕಿ ಗುಡ್ಡಕ್ಕೆ ಹರಡಿಕೊಂಡಿತು. ಬಳಿಕ ಬಂಟ್ವಾಳ ಫೈರ್ ಸರ್ವಿಸ್ ನವರು ಆಗಮಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಫಲಭರಿತ ಸುಮಾರು 50 ಗಿಡಗಳು ಬೆಂಕಿಯ ಕೆನ್ನಾಲಗೆಗೆ ಸಿಕ್ಕಿ ಸುಟ್ಟು ಹೋಗಿವೆ. ಹತ್ತಿರದಲ್ಲೇ ಮನೆಗಳು ಹಾಗೂ ಏರ್ಟೆಲ್ ನವರ ಟವರ್ ಇದ್ದು ಸುತ್ತಲೂ ಬೆಂಕಿ ಆವರಿಸಿದ್ದು ಹಾನಿಯಾಗಲಿಲ್ಲ. ಮಠದ ಆಡಳಿತ ಕ್ರಿಯಾಸಮಿತಿ ಅಧ್ಯಕ್ಷ ಹಾರಕೆರೆ ನಾರಾಯಣ ಭಟ್ ಸ್ಥಳಕ್ಕಾಗಮಿಸಿ ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು