12:19 PM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ದ್ವಿತೀಯ ಪಿಯು ಪರೀಕ್ಷೆಯಲ್ಲಿ ಫಸ್ಟ್ ಕ್ಲಾಸ್: ಜೀವಾವಧಿ ಶಿಕ್ಷೆಗೆ ಗುರಿಯಾದ ಕೈದಿಯ ಸಾಧನೆ

10/04/2026, 21:17

ಬಳ್ಳಾರಿ(reporterkarnataka.com): ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಬಳ್ಳಾರಿ ಕೇಂದ್ರ ಕಾರಾಗೃಹದ ಕೈದಿ ಅಶೋಕ್ ಕುಮಾರ್ ಫಸ್ಟ್ ಕ್ಲಾಸ್ ನಲ್ಲಿ ಪಾಸ್ ಆಗಿ ಗಮನಸೆಳೆದಿದ್ದಾನೆ.
ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ಪರೀಕ್ಷೆ ಬರೆದಿದ್ದು, 600ಕ್ಕೆ 481 ಅಂಕ ಪಡೆಯುವ ಮೂಲಕ ಶೇಕಡ 81 ರಷ್ಟು ಫಲಿತಾಂಶ ಬಂದಿದೆ. ಕನ್ನಡ 82, ಇಂಗ್ಲಿಷ್ 69, ಇತಿಹಾಸ 94, ಅರ್ಥಶಾಸ್ತ್ರ 84, ಸಮಾಜಶಾಸ್ತ್ರ 77, ರಾಜ್ಯಶಾಸ್ತ್ರದಲ್ಲಿ 75 ಅಂಕ ಬಂದಿದೆ.
ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ 7 ವರ್ಷಗಳಿಂದ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿರುವ ಅಶೋಕ್ ಕುಮಾರ್ ಓದುವ ಅಭ್ಯಾಸ ಬೆಳೆಸಿಕೊಂಡು ಖಾಸಗಿ ಅಭ್ಯರ್ಥಿಯಾಗಿ ಪರೀಕ್ಷೆ ಬರೆದು ಸಾಧನೆ ಮಾಡಿರುವುದು ವಿಶೇಷವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು