1:16 AM Friday3 - April 2026
ಬ್ರೇಕಿಂಗ್ ನ್ಯೂಸ್
ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ

ಇತ್ತೀಚಿನ ಸುದ್ದಿ

ಮಂಜಿನ ಮಧ್ಯೆ ಕಳೆದು ಹೋದ ಕೊಟ್ಟಿಗೆಹಾರ-ಚಾರ್ಮಾಡಿ ಘಾಟ್: ಹೆಡ್ಲೈಟ್-ಫಾಗ್ ಲೈಟ್ ಇಲ್ದೆ ಗಾಡಿ ಓಡ್ಸೋದು ಕಷ್ಟ

23/09/2024, 22:41

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮುಳ್ಳಯ್ಯನಗಿರಿಯಂತಾದ ಚಾರ್ಮಾಡಿ ಘಾಟ್ ತಪ್ಪಲಿನ ಕೊಟ್ಟಿಗೆಹಾರ. ಮಂಜಿನ ಮಧ್ಯೆ ಕೊಟ್ಟಿಗೆಹಾರ-ಚಾರ್ಮಾಡಿ ಘಾಟ್ ಕಳೆದು ಹೋಗಿದೆ.
ಕೊಟ್ಟಿಗೆಹಾರದಲ್ಲಿ ಹೆಡ್ಲೈಟ್-ಫಾಗ್ ಲೈಟ್ ಇಲ್ದೆ ಗಾಡಿ ಓಡ್ಸೋದು ಕಷ್ಟವಾಗಿದೆ.


ಸಂಜೆ 5 ಗಂಟೆಗೆ ಕೊಟ್ಟಿಗೆಹಾರ ಮಂಜಿನಲ್ಲಿ ಮರೆಯಾಗುತ್ತದೆ.
ಪ್ರಕೃತಿಯ ರಮಣೀಯ ಸೌಂದರ್ಯಕ್ಕೆ ಪ್ರವಾಸಿಗರು ಮೂಕವಿಸ್ಮಿತರಾಗಿದ್ದಾರೆ.
ಹಸಿರ ವನರಾಶಿಗೆ ಮಲ್ಲಿಗೆ ಹೂ ಮುಡಿಸಿದಂತೆ ನಿಸರ್ಗ ಮಾತೆ ಕಂಗೊಳಿಸುತ್ತಿದೆ. ಆಗಾಗ್ಗೆ ಒಂದಷ್ಟು ಮಳೆ… ಒಂದಷ್ಟು ಮಂಜು… ಹೊಸ ಲೋಕದಂತಾಗಿದೆ ಪಶ್ಚಿಮ ಘಟ್ಟದ ತಪ್ಪಲು.
ಮಂಜಿನ ಮಧ್ಯೆ ಎಲ್ಲೆಂದರಲ್ಲಿ ಗಾಡಿ ನಿಲ್ಸಿ ಪ್ರವಾಸಿಗರು
ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು