7:20 PM Wednesday5 - November 2025
ಬ್ರೇಕಿಂಗ್ ನ್ಯೂಸ್
ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:…

ಇತ್ತೀಚಿನ ಸುದ್ದಿ

ಮಂಜಿನ ಮಧ್ಯೆ ಕಳೆದು ಹೋದ ಕೊಟ್ಟಿಗೆಹಾರ-ಚಾರ್ಮಾಡಿ ಘಾಟ್: ಹೆಡ್ಲೈಟ್-ಫಾಗ್ ಲೈಟ್ ಇಲ್ದೆ ಗಾಡಿ ಓಡ್ಸೋದು ಕಷ್ಟ

23/09/2024, 22:41

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮುಳ್ಳಯ್ಯನಗಿರಿಯಂತಾದ ಚಾರ್ಮಾಡಿ ಘಾಟ್ ತಪ್ಪಲಿನ ಕೊಟ್ಟಿಗೆಹಾರ. ಮಂಜಿನ ಮಧ್ಯೆ ಕೊಟ್ಟಿಗೆಹಾರ-ಚಾರ್ಮಾಡಿ ಘಾಟ್ ಕಳೆದು ಹೋಗಿದೆ.
ಕೊಟ್ಟಿಗೆಹಾರದಲ್ಲಿ ಹೆಡ್ಲೈಟ್-ಫಾಗ್ ಲೈಟ್ ಇಲ್ದೆ ಗಾಡಿ ಓಡ್ಸೋದು ಕಷ್ಟವಾಗಿದೆ.


ಸಂಜೆ 5 ಗಂಟೆಗೆ ಕೊಟ್ಟಿಗೆಹಾರ ಮಂಜಿನಲ್ಲಿ ಮರೆಯಾಗುತ್ತದೆ.
ಪ್ರಕೃತಿಯ ರಮಣೀಯ ಸೌಂದರ್ಯಕ್ಕೆ ಪ್ರವಾಸಿಗರು ಮೂಕವಿಸ್ಮಿತರಾಗಿದ್ದಾರೆ.
ಹಸಿರ ವನರಾಶಿಗೆ ಮಲ್ಲಿಗೆ ಹೂ ಮುಡಿಸಿದಂತೆ ನಿಸರ್ಗ ಮಾತೆ ಕಂಗೊಳಿಸುತ್ತಿದೆ. ಆಗಾಗ್ಗೆ ಒಂದಷ್ಟು ಮಳೆ… ಒಂದಷ್ಟು ಮಂಜು… ಹೊಸ ಲೋಕದಂತಾಗಿದೆ ಪಶ್ಚಿಮ ಘಟ್ಟದ ತಪ್ಪಲು.
ಮಂಜಿನ ಮಧ್ಯೆ ಎಲ್ಲೆಂದರಲ್ಲಿ ಗಾಡಿ ನಿಲ್ಸಿ ಪ್ರವಾಸಿಗರು
ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು