2:20 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ಮಂಜಿನ ಮಧ್ಯೆ ಕಳೆದು ಹೋದ ಕೊಟ್ಟಿಗೆಹಾರ-ಚಾರ್ಮಾಡಿ ಘಾಟ್: ಹೆಡ್ಲೈಟ್-ಫಾಗ್ ಲೈಟ್ ಇಲ್ದೆ ಗಾಡಿ ಓಡ್ಸೋದು ಕಷ್ಟ

23/09/2024, 22:41

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮುಳ್ಳಯ್ಯನಗಿರಿಯಂತಾದ ಚಾರ್ಮಾಡಿ ಘಾಟ್ ತಪ್ಪಲಿನ ಕೊಟ್ಟಿಗೆಹಾರ. ಮಂಜಿನ ಮಧ್ಯೆ ಕೊಟ್ಟಿಗೆಹಾರ-ಚಾರ್ಮಾಡಿ ಘಾಟ್ ಕಳೆದು ಹೋಗಿದೆ.
ಕೊಟ್ಟಿಗೆಹಾರದಲ್ಲಿ ಹೆಡ್ಲೈಟ್-ಫಾಗ್ ಲೈಟ್ ಇಲ್ದೆ ಗಾಡಿ ಓಡ್ಸೋದು ಕಷ್ಟವಾಗಿದೆ.


ಸಂಜೆ 5 ಗಂಟೆಗೆ ಕೊಟ್ಟಿಗೆಹಾರ ಮಂಜಿನಲ್ಲಿ ಮರೆಯಾಗುತ್ತದೆ.
ಪ್ರಕೃತಿಯ ರಮಣೀಯ ಸೌಂದರ್ಯಕ್ಕೆ ಪ್ರವಾಸಿಗರು ಮೂಕವಿಸ್ಮಿತರಾಗಿದ್ದಾರೆ.
ಹಸಿರ ವನರಾಶಿಗೆ ಮಲ್ಲಿಗೆ ಹೂ ಮುಡಿಸಿದಂತೆ ನಿಸರ್ಗ ಮಾತೆ ಕಂಗೊಳಿಸುತ್ತಿದೆ. ಆಗಾಗ್ಗೆ ಒಂದಷ್ಟು ಮಳೆ… ಒಂದಷ್ಟು ಮಂಜು… ಹೊಸ ಲೋಕದಂತಾಗಿದೆ ಪಶ್ಚಿಮ ಘಟ್ಟದ ತಪ್ಪಲು.
ಮಂಜಿನ ಮಧ್ಯೆ ಎಲ್ಲೆಂದರಲ್ಲಿ ಗಾಡಿ ನಿಲ್ಸಿ ಪ್ರವಾಸಿಗರು
ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು