11:40 AM Wednesday1 - July 2026
ಬ್ರೇಕಿಂಗ್ ನ್ಯೂಸ್
ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ… 2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ…

ಇತ್ತೀಚಿನ ಸುದ್ದಿ

ಜಾನಪದ ವಿದ್ವಾಂಸ ಡಾ. ಕೆ.ಚಿನ್ನಪ್ಪಗೌಡ, ಹಾಡುಗಾರ್ತಿ ಸಿರಿಯಮ್ಮಗೆ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪ್ರದಾನ

04/04/2025, 22:50

ಬೆಂಗಳೂರು(reporterkarnataka.com): ಕರ್ನಾಟಕ ಜಾನಪದ ಅಕಾಡೆಮಿ ವತಿಯಿಂದ 2023ನೇ ಸಾಲಿನ ಡಾ. ಜೀಶಂಪ ಜಾನಪದ ತಜ್ಞ ಪ್ರಶಸ್ತಿಯನ್ನು ಕರ್ನಾಟಕ ಜಾನಪದ ಅಕಾಡೆಮಿ ಕಾರ್ಯಾಲಯದಲ್ಲಿ ಪ್ರದಾನ ಮಾಡಲಾಯಿತು.


ಜೀವಮಾನ ಸಾಧನೆಗಾಗಿ 2023ನೇ ಸಾಲಿನ ಡಾ. ಜೀ.ಶಂ.ಪ ಜಾನಪದ ತಜ್ಞ ಪ್ರಶಸ್ತಿಯನ್ನು ಡಾ. ಕೆ.ಚಿನ್ನಪ್ಪಗೌಡ, (ಜಾನಪದ ವಿದ್ವಾಂಸರು ದಕ್ಷಿಣ ಕನ್ನಡ ಜಿಲ್ಲೆ) ಹಾಗೂ 2023ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿ ಪುರಸ್ಕೃತರಾದ ಚಿತ್ರದುರ್ಗ ಜಿಲ್ಲೆಯ ಜನಪದ ಮಹಾಕಾವ್ಯಗಳ ಹಾಡುಗಾರ್ತಿ ಸಿರಿಯಮ್ಮ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅವರು ಭಾಗವಹಿಸಿ
ಸಮಾರಂಭದಲ್ಲಿ ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು. ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ, ಅಕಾಡೆಮಿ ಸದಸ್ಯರಾದ ಡಾ. ಮಲ್ಲಿಕಾರ್ಜುನ ಕಲಮರಹಳ್ಳಿ ಹಾಗೂ ರಿಜಿಸ್ಟ್ರಾರ್ ರವರಾದ ಎನ್. ನಮ್ರತಾ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು