1:35 PM Tuesday17 - February 2026
ಬ್ರೇಕಿಂಗ್ ನ್ಯೂಸ್
ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,…

ಇತ್ತೀಚಿನ ಸುದ್ದಿ

ಪುಟ್‌ಬಾಲ್ ಟೂರ್ನಮೆಂಟ್‌: ಮಂಗಳೂರು ಗೋಲ್ ಇಂಡಿಯಾ ಅಕಾಡೆಮಿ ಹಾಗೂ ಗೊನ್ಜಾಗಾ ಪುಟ್ ಬಾಲ್ ಕ್ಲಬ್ ತಂಡಗಳಿಗೆ ಚಿನ್ನದ ಪದಕ

29/10/2024, 18:57

ಮಂಗಳೂರು(reporterkarnataka.com):ನವದೆಹಲಿಯ ಸ್ಟೇರ್ ಪೌಂಡೇಶನ್ ಇವರ ಆಶ್ರಯದಲ್ಲಿ ಧಾರವಾಡದಲ್ಲಿ ನಡೆದ ರಾಜ್ಯಮಟ್ಟದ ಪುಟ್‌ಬಾಲ್ ಟೂರ್ನಮೆಂಟ್‌ನಲ್ಲಿ ಮಂಗಳೂರು ಗೋಲ್ ಇಂಡಿಯಾ ಅಕಾಡೆಮಿ ಹಾಗೂ ಗೊನ್ಜಾಗಾ ಪುಟ್ ಬಾಲ್ ಕ್ಲಬ್ ಮಂಗಳೂರು ಇವರ ನೇತೃತ್ವದಲ್ಲಿ ಕಳುಹಿಸಲಾದ ೧೪ ವರ್ಷದ ಕೆಳಗಿನ ಹಾಗೂ ೧೭ ವರ್ಷದ ಕೆಳಗಿನ ಮಕ್ಕಳ ತಂಡಗಳು ಕ್ರಮವಾಗಿ ಪ್ರಥಮ ಸ್ಥಾನ ಗೆದ್ದು ಚಿನ್ನದ ಪದಕ ಪಡೆದುಕೊಂಡರು.


ಈ ತಂಡಗಳಿಗೆ ಹೆಡ್ ಕೋಚ್ ಎಲಿಸ್ಟಾರ್ ನಿಕೋಲಸ್ ರೊಡ್ರಿಗಸ್ ಹಾಗೂ ೧೪ ವರ್ಷದ ಕೆಳಗಿನ ಕೋಚ್ ಆಗಿ ಗ್ಯಾರಿ ಜೋನ್ಸನ್ ೧೭ ವರ್ಷದ ಕೆಳಗಿನ ಕೋಚ್ ಆಗಿ ಹಿತೇಶ್ ಕ್ಲಿಟಸ್ ಪಿರೇರಾ ಅವರು ಕಾರ್ಯ ನಿರ್ವಹಿಸಿದರು. ೧೭ ವರ್ಷದ ಕೆಳಗಿನ ತಂಡದಲ್ಲಿ
ಅಲಿಸ್ಟರ್ ಲೋಬೊ, ಮೊಹಮ್ಮದ್ ಹುಸೇನ್ ಶಾನಿದ್, ಮೊಹಮ್ಮದ್ ಶಫೀಕ್, ಡೆನ್ಜಿಲ್ ವ್ಯಾಲೆಂಟಿನ್ ರೊಡ್ರಿಗಸ್, ಸೆಮಿಂತಾಂಗ್ ಹಾಕಿಪ್, ನ್ಗಮಿನ್ಸಾಟ್ ಹಾಕಿಪ್, ಸ್ಟಾನಿಶ್ ಲ್ಹುನ್ಮಿಂಗೌ ಖೋಂಗ್‌ಸಾಂ ಜಂಗೌಲಾಲ್ ಹಾಕಿಪ್, ಪಾಮಿಂತಾಂಗ್ ಖೋಂಗ್‌ಸಾಂ, ಟಿ.ರಾಬರ್ಟ್ ಲೆಟ್ಖೋಜಾಂಗ್ ಹಾಕಿಪ್, ಸುಂತಿಯನ್ಲಾಲ್, ತಂಗೌಸಿಯಂ, ನ್ಗಮ್ಖೋಹಾವೋ ಗೈಟ್, ಪ್ರಥಮ ಆಚಾರ್ಯ, ಐಮನ್ ಅಬ್ದುಲ್ಲಾ, ಲಿರೋನ್ ನೀಲ್ಶೆನ್ ಮೆಂಡೋನ್ಸಾ, ಶಿಖಿನ್ ಎಲ್.ಸುವರ್ಣ ಕಾರ್ತಿಕ್ ವಿ ಶೆಟ್ಟಿ, ರೈಜ್ ಶೇಖ್, ಪ್ರಣಾಮ್ ಎಂ ಅತ್ತಾವರ ೧೪ ವರ್ಷದ ಕೆಳಗಿನ ತಂಡದಲ್ಲಿ
ವಾಸುದೇವ್ ಪಿ ಕುರುಪ್, ಶಾನ್ ಜೂಡ್ ಡಿಸೋಜಾ, ಅಮನ್ ತಾನಿಸ್,ಸತೀಶ್ ಕೋಟಿ, ವೇದಾಂಶ್ ಆರ್ ಕುಮಾರ್, ಆರನ್ ಪೌಲ್ ಮೆನೆಜಸ್,ಶಾಜಿಲ್ ಅಬ್ಬಾಸ್, ಆ್ಯಲ್‌ಸ್ಟನ್ ಸೊಲೊಮನ್ ಫೆರ್ನಾಂಡಿಸ್ , ಹರ್ಶುಲ್ ಆರ್ ಕುಂದರ್,ಐಸನ್ ಪ್ರಿನ್ಸ್ ಮಥಾಯಾಸ್, ಮೊಹಮ್ಮದ್ ಅನ್ಸಾಫ್, ಅನ್ಶಿದ್ ಅಬ್ದುಲ್ ಖಾದರ್ ಮೊಹಮ್ಮದ್ ಹುಝೈಫ್ ರಜಾ, ಮೊಹಮ್ಮದ್ ಹಾಜಿಕ್, ಆಯುಷ್ ಕೆ ಶೆಟ್ಟಿ ,ಶಾನ್ ಆಡ್ರಿಯನ್ ಮೊರಾಸ್,ಅಭಿರಾಮ್ ಸುಕುಮಾರನ್ ಭಾಗವಹಿಸಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು