3:49 AM Saturday15 - November 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್

ಇತ್ತೀಚಿನ ಸುದ್ದಿ

ಪುಟ್‌ಬಾಲ್ ಟೂರ್ನಮೆಂಟ್‌: ಮಂಗಳೂರು ಗೋಲ್ ಇಂಡಿಯಾ ಅಕಾಡೆಮಿ ಹಾಗೂ ಗೊನ್ಜಾಗಾ ಪುಟ್ ಬಾಲ್ ಕ್ಲಬ್ ತಂಡಗಳಿಗೆ ಚಿನ್ನದ ಪದಕ

29/10/2024, 18:57

ಮಂಗಳೂರು(reporterkarnataka.com):ನವದೆಹಲಿಯ ಸ್ಟೇರ್ ಪೌಂಡೇಶನ್ ಇವರ ಆಶ್ರಯದಲ್ಲಿ ಧಾರವಾಡದಲ್ಲಿ ನಡೆದ ರಾಜ್ಯಮಟ್ಟದ ಪುಟ್‌ಬಾಲ್ ಟೂರ್ನಮೆಂಟ್‌ನಲ್ಲಿ ಮಂಗಳೂರು ಗೋಲ್ ಇಂಡಿಯಾ ಅಕಾಡೆಮಿ ಹಾಗೂ ಗೊನ್ಜಾಗಾ ಪುಟ್ ಬಾಲ್ ಕ್ಲಬ್ ಮಂಗಳೂರು ಇವರ ನೇತೃತ್ವದಲ್ಲಿ ಕಳುಹಿಸಲಾದ ೧೪ ವರ್ಷದ ಕೆಳಗಿನ ಹಾಗೂ ೧೭ ವರ್ಷದ ಕೆಳಗಿನ ಮಕ್ಕಳ ತಂಡಗಳು ಕ್ರಮವಾಗಿ ಪ್ರಥಮ ಸ್ಥಾನ ಗೆದ್ದು ಚಿನ್ನದ ಪದಕ ಪಡೆದುಕೊಂಡರು.


ಈ ತಂಡಗಳಿಗೆ ಹೆಡ್ ಕೋಚ್ ಎಲಿಸ್ಟಾರ್ ನಿಕೋಲಸ್ ರೊಡ್ರಿಗಸ್ ಹಾಗೂ ೧೪ ವರ್ಷದ ಕೆಳಗಿನ ಕೋಚ್ ಆಗಿ ಗ್ಯಾರಿ ಜೋನ್ಸನ್ ೧೭ ವರ್ಷದ ಕೆಳಗಿನ ಕೋಚ್ ಆಗಿ ಹಿತೇಶ್ ಕ್ಲಿಟಸ್ ಪಿರೇರಾ ಅವರು ಕಾರ್ಯ ನಿರ್ವಹಿಸಿದರು. ೧೭ ವರ್ಷದ ಕೆಳಗಿನ ತಂಡದಲ್ಲಿ
ಅಲಿಸ್ಟರ್ ಲೋಬೊ, ಮೊಹಮ್ಮದ್ ಹುಸೇನ್ ಶಾನಿದ್, ಮೊಹಮ್ಮದ್ ಶಫೀಕ್, ಡೆನ್ಜಿಲ್ ವ್ಯಾಲೆಂಟಿನ್ ರೊಡ್ರಿಗಸ್, ಸೆಮಿಂತಾಂಗ್ ಹಾಕಿಪ್, ನ್ಗಮಿನ್ಸಾಟ್ ಹಾಕಿಪ್, ಸ್ಟಾನಿಶ್ ಲ್ಹುನ್ಮಿಂಗೌ ಖೋಂಗ್‌ಸಾಂ ಜಂಗೌಲಾಲ್ ಹಾಕಿಪ್, ಪಾಮಿಂತಾಂಗ್ ಖೋಂಗ್‌ಸಾಂ, ಟಿ.ರಾಬರ್ಟ್ ಲೆಟ್ಖೋಜಾಂಗ್ ಹಾಕಿಪ್, ಸುಂತಿಯನ್ಲಾಲ್, ತಂಗೌಸಿಯಂ, ನ್ಗಮ್ಖೋಹಾವೋ ಗೈಟ್, ಪ್ರಥಮ ಆಚಾರ್ಯ, ಐಮನ್ ಅಬ್ದುಲ್ಲಾ, ಲಿರೋನ್ ನೀಲ್ಶೆನ್ ಮೆಂಡೋನ್ಸಾ, ಶಿಖಿನ್ ಎಲ್.ಸುವರ್ಣ ಕಾರ್ತಿಕ್ ವಿ ಶೆಟ್ಟಿ, ರೈಜ್ ಶೇಖ್, ಪ್ರಣಾಮ್ ಎಂ ಅತ್ತಾವರ ೧೪ ವರ್ಷದ ಕೆಳಗಿನ ತಂಡದಲ್ಲಿ
ವಾಸುದೇವ್ ಪಿ ಕುರುಪ್, ಶಾನ್ ಜೂಡ್ ಡಿಸೋಜಾ, ಅಮನ್ ತಾನಿಸ್,ಸತೀಶ್ ಕೋಟಿ, ವೇದಾಂಶ್ ಆರ್ ಕುಮಾರ್, ಆರನ್ ಪೌಲ್ ಮೆನೆಜಸ್,ಶಾಜಿಲ್ ಅಬ್ಬಾಸ್, ಆ್ಯಲ್‌ಸ್ಟನ್ ಸೊಲೊಮನ್ ಫೆರ್ನಾಂಡಿಸ್ , ಹರ್ಶುಲ್ ಆರ್ ಕುಂದರ್,ಐಸನ್ ಪ್ರಿನ್ಸ್ ಮಥಾಯಾಸ್, ಮೊಹಮ್ಮದ್ ಅನ್ಸಾಫ್, ಅನ್ಶಿದ್ ಅಬ್ದುಲ್ ಖಾದರ್ ಮೊಹಮ್ಮದ್ ಹುಝೈಫ್ ರಜಾ, ಮೊಹಮ್ಮದ್ ಹಾಜಿಕ್, ಆಯುಷ್ ಕೆ ಶೆಟ್ಟಿ ,ಶಾನ್ ಆಡ್ರಿಯನ್ ಮೊರಾಸ್,ಅಭಿರಾಮ್ ಸುಕುಮಾರನ್ ಭಾಗವಹಿಸಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು