4:17 AM Monday20 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ…

ಇತ್ತೀಚಿನ ಸುದ್ದಿ

ಪುಟ್‌ಬಾಲ್ ಟೂರ್ನಮೆಂಟ್‌: ಮಂಗಳೂರು ಗೋಲ್ ಇಂಡಿಯಾ ಅಕಾಡೆಮಿ ಹಾಗೂ ಗೊನ್ಜಾಗಾ ಪುಟ್ ಬಾಲ್ ಕ್ಲಬ್ ತಂಡಗಳಿಗೆ ಚಿನ್ನದ ಪದಕ

29/10/2024, 18:57

ಮಂಗಳೂರು(reporterkarnataka.com):ನವದೆಹಲಿಯ ಸ್ಟೇರ್ ಪೌಂಡೇಶನ್ ಇವರ ಆಶ್ರಯದಲ್ಲಿ ಧಾರವಾಡದಲ್ಲಿ ನಡೆದ ರಾಜ್ಯಮಟ್ಟದ ಪುಟ್‌ಬಾಲ್ ಟೂರ್ನಮೆಂಟ್‌ನಲ್ಲಿ ಮಂಗಳೂರು ಗೋಲ್ ಇಂಡಿಯಾ ಅಕಾಡೆಮಿ ಹಾಗೂ ಗೊನ್ಜಾಗಾ ಪುಟ್ ಬಾಲ್ ಕ್ಲಬ್ ಮಂಗಳೂರು ಇವರ ನೇತೃತ್ವದಲ್ಲಿ ಕಳುಹಿಸಲಾದ ೧೪ ವರ್ಷದ ಕೆಳಗಿನ ಹಾಗೂ ೧೭ ವರ್ಷದ ಕೆಳಗಿನ ಮಕ್ಕಳ ತಂಡಗಳು ಕ್ರಮವಾಗಿ ಪ್ರಥಮ ಸ್ಥಾನ ಗೆದ್ದು ಚಿನ್ನದ ಪದಕ ಪಡೆದುಕೊಂಡರು.


ಈ ತಂಡಗಳಿಗೆ ಹೆಡ್ ಕೋಚ್ ಎಲಿಸ್ಟಾರ್ ನಿಕೋಲಸ್ ರೊಡ್ರಿಗಸ್ ಹಾಗೂ ೧೪ ವರ್ಷದ ಕೆಳಗಿನ ಕೋಚ್ ಆಗಿ ಗ್ಯಾರಿ ಜೋನ್ಸನ್ ೧೭ ವರ್ಷದ ಕೆಳಗಿನ ಕೋಚ್ ಆಗಿ ಹಿತೇಶ್ ಕ್ಲಿಟಸ್ ಪಿರೇರಾ ಅವರು ಕಾರ್ಯ ನಿರ್ವಹಿಸಿದರು. ೧೭ ವರ್ಷದ ಕೆಳಗಿನ ತಂಡದಲ್ಲಿ
ಅಲಿಸ್ಟರ್ ಲೋಬೊ, ಮೊಹಮ್ಮದ್ ಹುಸೇನ್ ಶಾನಿದ್, ಮೊಹಮ್ಮದ್ ಶಫೀಕ್, ಡೆನ್ಜಿಲ್ ವ್ಯಾಲೆಂಟಿನ್ ರೊಡ್ರಿಗಸ್, ಸೆಮಿಂತಾಂಗ್ ಹಾಕಿಪ್, ನ್ಗಮಿನ್ಸಾಟ್ ಹಾಕಿಪ್, ಸ್ಟಾನಿಶ್ ಲ್ಹುನ್ಮಿಂಗೌ ಖೋಂಗ್‌ಸಾಂ ಜಂಗೌಲಾಲ್ ಹಾಕಿಪ್, ಪಾಮಿಂತಾಂಗ್ ಖೋಂಗ್‌ಸಾಂ, ಟಿ.ರಾಬರ್ಟ್ ಲೆಟ್ಖೋಜಾಂಗ್ ಹಾಕಿಪ್, ಸುಂತಿಯನ್ಲಾಲ್, ತಂಗೌಸಿಯಂ, ನ್ಗಮ್ಖೋಹಾವೋ ಗೈಟ್, ಪ್ರಥಮ ಆಚಾರ್ಯ, ಐಮನ್ ಅಬ್ದುಲ್ಲಾ, ಲಿರೋನ್ ನೀಲ್ಶೆನ್ ಮೆಂಡೋನ್ಸಾ, ಶಿಖಿನ್ ಎಲ್.ಸುವರ್ಣ ಕಾರ್ತಿಕ್ ವಿ ಶೆಟ್ಟಿ, ರೈಜ್ ಶೇಖ್, ಪ್ರಣಾಮ್ ಎಂ ಅತ್ತಾವರ ೧೪ ವರ್ಷದ ಕೆಳಗಿನ ತಂಡದಲ್ಲಿ
ವಾಸುದೇವ್ ಪಿ ಕುರುಪ್, ಶಾನ್ ಜೂಡ್ ಡಿಸೋಜಾ, ಅಮನ್ ತಾನಿಸ್,ಸತೀಶ್ ಕೋಟಿ, ವೇದಾಂಶ್ ಆರ್ ಕುಮಾರ್, ಆರನ್ ಪೌಲ್ ಮೆನೆಜಸ್,ಶಾಜಿಲ್ ಅಬ್ಬಾಸ್, ಆ್ಯಲ್‌ಸ್ಟನ್ ಸೊಲೊಮನ್ ಫೆರ್ನಾಂಡಿಸ್ , ಹರ್ಶುಲ್ ಆರ್ ಕುಂದರ್,ಐಸನ್ ಪ್ರಿನ್ಸ್ ಮಥಾಯಾಸ್, ಮೊಹಮ್ಮದ್ ಅನ್ಸಾಫ್, ಅನ್ಶಿದ್ ಅಬ್ದುಲ್ ಖಾದರ್ ಮೊಹಮ್ಮದ್ ಹುಝೈಫ್ ರಜಾ, ಮೊಹಮ್ಮದ್ ಹಾಜಿಕ್, ಆಯುಷ್ ಕೆ ಶೆಟ್ಟಿ ,ಶಾನ್ ಆಡ್ರಿಯನ್ ಮೊರಾಸ್,ಅಭಿರಾಮ್ ಸುಕುಮಾರನ್ ಭಾಗವಹಿಸಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು