3:44 AM Wednesday17 - December 2025
ಬ್ರೇಕಿಂಗ್ ನ್ಯೂಸ್
ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಪುಟ್‌ಬಾಲ್ ಟೂರ್ನಮೆಂಟ್‌: ಮಂಗಳೂರು ಗೋಲ್ ಇಂಡಿಯಾ ಅಕಾಡೆಮಿ ಹಾಗೂ ಗೊನ್ಜಾಗಾ ಪುಟ್ ಬಾಲ್ ಕ್ಲಬ್ ತಂಡಗಳಿಗೆ ಚಿನ್ನದ ಪದಕ

29/10/2024, 18:57

ಮಂಗಳೂರು(reporterkarnataka.com):ನವದೆಹಲಿಯ ಸ್ಟೇರ್ ಪೌಂಡೇಶನ್ ಇವರ ಆಶ್ರಯದಲ್ಲಿ ಧಾರವಾಡದಲ್ಲಿ ನಡೆದ ರಾಜ್ಯಮಟ್ಟದ ಪುಟ್‌ಬಾಲ್ ಟೂರ್ನಮೆಂಟ್‌ನಲ್ಲಿ ಮಂಗಳೂರು ಗೋಲ್ ಇಂಡಿಯಾ ಅಕಾಡೆಮಿ ಹಾಗೂ ಗೊನ್ಜಾಗಾ ಪುಟ್ ಬಾಲ್ ಕ್ಲಬ್ ಮಂಗಳೂರು ಇವರ ನೇತೃತ್ವದಲ್ಲಿ ಕಳುಹಿಸಲಾದ ೧೪ ವರ್ಷದ ಕೆಳಗಿನ ಹಾಗೂ ೧೭ ವರ್ಷದ ಕೆಳಗಿನ ಮಕ್ಕಳ ತಂಡಗಳು ಕ್ರಮವಾಗಿ ಪ್ರಥಮ ಸ್ಥಾನ ಗೆದ್ದು ಚಿನ್ನದ ಪದಕ ಪಡೆದುಕೊಂಡರು.


ಈ ತಂಡಗಳಿಗೆ ಹೆಡ್ ಕೋಚ್ ಎಲಿಸ್ಟಾರ್ ನಿಕೋಲಸ್ ರೊಡ್ರಿಗಸ್ ಹಾಗೂ ೧೪ ವರ್ಷದ ಕೆಳಗಿನ ಕೋಚ್ ಆಗಿ ಗ್ಯಾರಿ ಜೋನ್ಸನ್ ೧೭ ವರ್ಷದ ಕೆಳಗಿನ ಕೋಚ್ ಆಗಿ ಹಿತೇಶ್ ಕ್ಲಿಟಸ್ ಪಿರೇರಾ ಅವರು ಕಾರ್ಯ ನಿರ್ವಹಿಸಿದರು. ೧೭ ವರ್ಷದ ಕೆಳಗಿನ ತಂಡದಲ್ಲಿ
ಅಲಿಸ್ಟರ್ ಲೋಬೊ, ಮೊಹಮ್ಮದ್ ಹುಸೇನ್ ಶಾನಿದ್, ಮೊಹಮ್ಮದ್ ಶಫೀಕ್, ಡೆನ್ಜಿಲ್ ವ್ಯಾಲೆಂಟಿನ್ ರೊಡ್ರಿಗಸ್, ಸೆಮಿಂತಾಂಗ್ ಹಾಕಿಪ್, ನ್ಗಮಿನ್ಸಾಟ್ ಹಾಕಿಪ್, ಸ್ಟಾನಿಶ್ ಲ್ಹುನ್ಮಿಂಗೌ ಖೋಂಗ್‌ಸಾಂ ಜಂಗೌಲಾಲ್ ಹಾಕಿಪ್, ಪಾಮಿಂತಾಂಗ್ ಖೋಂಗ್‌ಸಾಂ, ಟಿ.ರಾಬರ್ಟ್ ಲೆಟ್ಖೋಜಾಂಗ್ ಹಾಕಿಪ್, ಸುಂತಿಯನ್ಲಾಲ್, ತಂಗೌಸಿಯಂ, ನ್ಗಮ್ಖೋಹಾವೋ ಗೈಟ್, ಪ್ರಥಮ ಆಚಾರ್ಯ, ಐಮನ್ ಅಬ್ದುಲ್ಲಾ, ಲಿರೋನ್ ನೀಲ್ಶೆನ್ ಮೆಂಡೋನ್ಸಾ, ಶಿಖಿನ್ ಎಲ್.ಸುವರ್ಣ ಕಾರ್ತಿಕ್ ವಿ ಶೆಟ್ಟಿ, ರೈಜ್ ಶೇಖ್, ಪ್ರಣಾಮ್ ಎಂ ಅತ್ತಾವರ ೧೪ ವರ್ಷದ ಕೆಳಗಿನ ತಂಡದಲ್ಲಿ
ವಾಸುದೇವ್ ಪಿ ಕುರುಪ್, ಶಾನ್ ಜೂಡ್ ಡಿಸೋಜಾ, ಅಮನ್ ತಾನಿಸ್,ಸತೀಶ್ ಕೋಟಿ, ವೇದಾಂಶ್ ಆರ್ ಕುಮಾರ್, ಆರನ್ ಪೌಲ್ ಮೆನೆಜಸ್,ಶಾಜಿಲ್ ಅಬ್ಬಾಸ್, ಆ್ಯಲ್‌ಸ್ಟನ್ ಸೊಲೊಮನ್ ಫೆರ್ನಾಂಡಿಸ್ , ಹರ್ಶುಲ್ ಆರ್ ಕುಂದರ್,ಐಸನ್ ಪ್ರಿನ್ಸ್ ಮಥಾಯಾಸ್, ಮೊಹಮ್ಮದ್ ಅನ್ಸಾಫ್, ಅನ್ಶಿದ್ ಅಬ್ದುಲ್ ಖಾದರ್ ಮೊಹಮ್ಮದ್ ಹುಝೈಫ್ ರಜಾ, ಮೊಹಮ್ಮದ್ ಹಾಜಿಕ್, ಆಯುಷ್ ಕೆ ಶೆಟ್ಟಿ ,ಶಾನ್ ಆಡ್ರಿಯನ್ ಮೊರಾಸ್,ಅಭಿರಾಮ್ ಸುಕುಮಾರನ್ ಭಾಗವಹಿಸಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು