5:41 AM Sunday23 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ… ಮೆಕ್ಕೆಜೋಳ ಖರೀದಿ-ಆಮದು ಬಗ್ಗೆ ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ ಸಿಎಂ: ಕೇಂದ್ರ ಸಚಿವ… ರಾಜ್ಯಕ್ಕೆ ಯಾರು ಮುಖ್ಯಮಂತ್ರಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಸ್ಪಷ್ಟವಾಗಿ ತಿಳಿಸಲಿ: ಪ್ರತಿಪಕ್ಷ ನಾಯಕ… ಕೇರಳದಿಂದ ಮಡಿಕೇರಿಗೆ ಅಕ್ರಮ ಕೆಂಪು ಕಲ್ಲು ಸಾಗಾಟ: ಸುಳ್ಯ ಪೊಲೀಸರಿಂದ ಲಾರಿ ವಶ ಡಿಕೆಶಿ ಮುಖ್ಯಮಂತ್ರಿ ಆಗಲಿ ಎಂದು 91 ಕೆಜಿ ಎಳ್ಳಿನ ತುಲಾಭಾರ: ಪಾವಗಡದಲ್ಲಿ ಅಭಿಮಾನಿಗಳ… ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ

ಇತ್ತೀಚಿನ ಸುದ್ದಿ

ಪುಟ್‌ಬಾಲ್ ಟೂರ್ನಮೆಂಟ್‌: ಮಂಗಳೂರು ಗೋಲ್ ಇಂಡಿಯಾ ಅಕಾಡೆಮಿ ಹಾಗೂ ಗೊನ್ಜಾಗಾ ಪುಟ್ ಬಾಲ್ ಕ್ಲಬ್ ತಂಡಗಳಿಗೆ ಚಿನ್ನದ ಪದಕ

29/10/2024, 18:57

ಮಂಗಳೂರು(reporterkarnataka.com):ನವದೆಹಲಿಯ ಸ್ಟೇರ್ ಪೌಂಡೇಶನ್ ಇವರ ಆಶ್ರಯದಲ್ಲಿ ಧಾರವಾಡದಲ್ಲಿ ನಡೆದ ರಾಜ್ಯಮಟ್ಟದ ಪುಟ್‌ಬಾಲ್ ಟೂರ್ನಮೆಂಟ್‌ನಲ್ಲಿ ಮಂಗಳೂರು ಗೋಲ್ ಇಂಡಿಯಾ ಅಕಾಡೆಮಿ ಹಾಗೂ ಗೊನ್ಜಾಗಾ ಪುಟ್ ಬಾಲ್ ಕ್ಲಬ್ ಮಂಗಳೂರು ಇವರ ನೇತೃತ್ವದಲ್ಲಿ ಕಳುಹಿಸಲಾದ ೧೪ ವರ್ಷದ ಕೆಳಗಿನ ಹಾಗೂ ೧೭ ವರ್ಷದ ಕೆಳಗಿನ ಮಕ್ಕಳ ತಂಡಗಳು ಕ್ರಮವಾಗಿ ಪ್ರಥಮ ಸ್ಥಾನ ಗೆದ್ದು ಚಿನ್ನದ ಪದಕ ಪಡೆದುಕೊಂಡರು.


ಈ ತಂಡಗಳಿಗೆ ಹೆಡ್ ಕೋಚ್ ಎಲಿಸ್ಟಾರ್ ನಿಕೋಲಸ್ ರೊಡ್ರಿಗಸ್ ಹಾಗೂ ೧೪ ವರ್ಷದ ಕೆಳಗಿನ ಕೋಚ್ ಆಗಿ ಗ್ಯಾರಿ ಜೋನ್ಸನ್ ೧೭ ವರ್ಷದ ಕೆಳಗಿನ ಕೋಚ್ ಆಗಿ ಹಿತೇಶ್ ಕ್ಲಿಟಸ್ ಪಿರೇರಾ ಅವರು ಕಾರ್ಯ ನಿರ್ವಹಿಸಿದರು. ೧೭ ವರ್ಷದ ಕೆಳಗಿನ ತಂಡದಲ್ಲಿ
ಅಲಿಸ್ಟರ್ ಲೋಬೊ, ಮೊಹಮ್ಮದ್ ಹುಸೇನ್ ಶಾನಿದ್, ಮೊಹಮ್ಮದ್ ಶಫೀಕ್, ಡೆನ್ಜಿಲ್ ವ್ಯಾಲೆಂಟಿನ್ ರೊಡ್ರಿಗಸ್, ಸೆಮಿಂತಾಂಗ್ ಹಾಕಿಪ್, ನ್ಗಮಿನ್ಸಾಟ್ ಹಾಕಿಪ್, ಸ್ಟಾನಿಶ್ ಲ್ಹುನ್ಮಿಂಗೌ ಖೋಂಗ್‌ಸಾಂ ಜಂಗೌಲಾಲ್ ಹಾಕಿಪ್, ಪಾಮಿಂತಾಂಗ್ ಖೋಂಗ್‌ಸಾಂ, ಟಿ.ರಾಬರ್ಟ್ ಲೆಟ್ಖೋಜಾಂಗ್ ಹಾಕಿಪ್, ಸುಂತಿಯನ್ಲಾಲ್, ತಂಗೌಸಿಯಂ, ನ್ಗಮ್ಖೋಹಾವೋ ಗೈಟ್, ಪ್ರಥಮ ಆಚಾರ್ಯ, ಐಮನ್ ಅಬ್ದುಲ್ಲಾ, ಲಿರೋನ್ ನೀಲ್ಶೆನ್ ಮೆಂಡೋನ್ಸಾ, ಶಿಖಿನ್ ಎಲ್.ಸುವರ್ಣ ಕಾರ್ತಿಕ್ ವಿ ಶೆಟ್ಟಿ, ರೈಜ್ ಶೇಖ್, ಪ್ರಣಾಮ್ ಎಂ ಅತ್ತಾವರ ೧೪ ವರ್ಷದ ಕೆಳಗಿನ ತಂಡದಲ್ಲಿ
ವಾಸುದೇವ್ ಪಿ ಕುರುಪ್, ಶಾನ್ ಜೂಡ್ ಡಿಸೋಜಾ, ಅಮನ್ ತಾನಿಸ್,ಸತೀಶ್ ಕೋಟಿ, ವೇದಾಂಶ್ ಆರ್ ಕುಮಾರ್, ಆರನ್ ಪೌಲ್ ಮೆನೆಜಸ್,ಶಾಜಿಲ್ ಅಬ್ಬಾಸ್, ಆ್ಯಲ್‌ಸ್ಟನ್ ಸೊಲೊಮನ್ ಫೆರ್ನಾಂಡಿಸ್ , ಹರ್ಶುಲ್ ಆರ್ ಕುಂದರ್,ಐಸನ್ ಪ್ರಿನ್ಸ್ ಮಥಾಯಾಸ್, ಮೊಹಮ್ಮದ್ ಅನ್ಸಾಫ್, ಅನ್ಶಿದ್ ಅಬ್ದುಲ್ ಖಾದರ್ ಮೊಹಮ್ಮದ್ ಹುಝೈಫ್ ರಜಾ, ಮೊಹಮ್ಮದ್ ಹಾಜಿಕ್, ಆಯುಷ್ ಕೆ ಶೆಟ್ಟಿ ,ಶಾನ್ ಆಡ್ರಿಯನ್ ಮೊರಾಸ್,ಅಭಿರಾಮ್ ಸುಕುಮಾರನ್ ಭಾಗವಹಿಸಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು