11:55 AM Monday29 - June 2026
ಬ್ರೇಕಿಂಗ್ ನ್ಯೂಸ್
2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಪುಟ್‌ಬಾಲ್ ಟೂರ್ನಮೆಂಟ್‌: ಮಂಗಳೂರು ಗೋಲ್ ಇಂಡಿಯಾ ಅಕಾಡೆಮಿ ಹಾಗೂ ಗೊನ್ಜಾಗಾ ಪುಟ್ ಬಾಲ್ ಕ್ಲಬ್ ತಂಡಗಳಿಗೆ ಚಿನ್ನದ ಪದಕ

29/10/2024, 18:57

ಮಂಗಳೂರು(reporterkarnataka.com):ನವದೆಹಲಿಯ ಸ್ಟೇರ್ ಪೌಂಡೇಶನ್ ಇವರ ಆಶ್ರಯದಲ್ಲಿ ಧಾರವಾಡದಲ್ಲಿ ನಡೆದ ರಾಜ್ಯಮಟ್ಟದ ಪುಟ್‌ಬಾಲ್ ಟೂರ್ನಮೆಂಟ್‌ನಲ್ಲಿ ಮಂಗಳೂರು ಗೋಲ್ ಇಂಡಿಯಾ ಅಕಾಡೆಮಿ ಹಾಗೂ ಗೊನ್ಜಾಗಾ ಪುಟ್ ಬಾಲ್ ಕ್ಲಬ್ ಮಂಗಳೂರು ಇವರ ನೇತೃತ್ವದಲ್ಲಿ ಕಳುಹಿಸಲಾದ ೧೪ ವರ್ಷದ ಕೆಳಗಿನ ಹಾಗೂ ೧೭ ವರ್ಷದ ಕೆಳಗಿನ ಮಕ್ಕಳ ತಂಡಗಳು ಕ್ರಮವಾಗಿ ಪ್ರಥಮ ಸ್ಥಾನ ಗೆದ್ದು ಚಿನ್ನದ ಪದಕ ಪಡೆದುಕೊಂಡರು.


ಈ ತಂಡಗಳಿಗೆ ಹೆಡ್ ಕೋಚ್ ಎಲಿಸ್ಟಾರ್ ನಿಕೋಲಸ್ ರೊಡ್ರಿಗಸ್ ಹಾಗೂ ೧೪ ವರ್ಷದ ಕೆಳಗಿನ ಕೋಚ್ ಆಗಿ ಗ್ಯಾರಿ ಜೋನ್ಸನ್ ೧೭ ವರ್ಷದ ಕೆಳಗಿನ ಕೋಚ್ ಆಗಿ ಹಿತೇಶ್ ಕ್ಲಿಟಸ್ ಪಿರೇರಾ ಅವರು ಕಾರ್ಯ ನಿರ್ವಹಿಸಿದರು. ೧೭ ವರ್ಷದ ಕೆಳಗಿನ ತಂಡದಲ್ಲಿ
ಅಲಿಸ್ಟರ್ ಲೋಬೊ, ಮೊಹಮ್ಮದ್ ಹುಸೇನ್ ಶಾನಿದ್, ಮೊಹಮ್ಮದ್ ಶಫೀಕ್, ಡೆನ್ಜಿಲ್ ವ್ಯಾಲೆಂಟಿನ್ ರೊಡ್ರಿಗಸ್, ಸೆಮಿಂತಾಂಗ್ ಹಾಕಿಪ್, ನ್ಗಮಿನ್ಸಾಟ್ ಹಾಕಿಪ್, ಸ್ಟಾನಿಶ್ ಲ್ಹುನ್ಮಿಂಗೌ ಖೋಂಗ್‌ಸಾಂ ಜಂಗೌಲಾಲ್ ಹಾಕಿಪ್, ಪಾಮಿಂತಾಂಗ್ ಖೋಂಗ್‌ಸಾಂ, ಟಿ.ರಾಬರ್ಟ್ ಲೆಟ್ಖೋಜಾಂಗ್ ಹಾಕಿಪ್, ಸುಂತಿಯನ್ಲಾಲ್, ತಂಗೌಸಿಯಂ, ನ್ಗಮ್ಖೋಹಾವೋ ಗೈಟ್, ಪ್ರಥಮ ಆಚಾರ್ಯ, ಐಮನ್ ಅಬ್ದುಲ್ಲಾ, ಲಿರೋನ್ ನೀಲ್ಶೆನ್ ಮೆಂಡೋನ್ಸಾ, ಶಿಖಿನ್ ಎಲ್.ಸುವರ್ಣ ಕಾರ್ತಿಕ್ ವಿ ಶೆಟ್ಟಿ, ರೈಜ್ ಶೇಖ್, ಪ್ರಣಾಮ್ ಎಂ ಅತ್ತಾವರ ೧೪ ವರ್ಷದ ಕೆಳಗಿನ ತಂಡದಲ್ಲಿ
ವಾಸುದೇವ್ ಪಿ ಕುರುಪ್, ಶಾನ್ ಜೂಡ್ ಡಿಸೋಜಾ, ಅಮನ್ ತಾನಿಸ್,ಸತೀಶ್ ಕೋಟಿ, ವೇದಾಂಶ್ ಆರ್ ಕುಮಾರ್, ಆರನ್ ಪೌಲ್ ಮೆನೆಜಸ್,ಶಾಜಿಲ್ ಅಬ್ಬಾಸ್, ಆ್ಯಲ್‌ಸ್ಟನ್ ಸೊಲೊಮನ್ ಫೆರ್ನಾಂಡಿಸ್ , ಹರ್ಶುಲ್ ಆರ್ ಕುಂದರ್,ಐಸನ್ ಪ್ರಿನ್ಸ್ ಮಥಾಯಾಸ್, ಮೊಹಮ್ಮದ್ ಅನ್ಸಾಫ್, ಅನ್ಶಿದ್ ಅಬ್ದುಲ್ ಖಾದರ್ ಮೊಹಮ್ಮದ್ ಹುಝೈಫ್ ರಜಾ, ಮೊಹಮ್ಮದ್ ಹಾಜಿಕ್, ಆಯುಷ್ ಕೆ ಶೆಟ್ಟಿ ,ಶಾನ್ ಆಡ್ರಿಯನ್ ಮೊರಾಸ್,ಅಭಿರಾಮ್ ಸುಕುಮಾರನ್ ಭಾಗವಹಿಸಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು