4:29 AM Sunday11 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಬೆಂಗಳೂರು: ಉತ್ತಮ ಆರೋಗ್ಯಕ್ಕಾಗಿ ವಾಕ್ 2 ಹೀಲ್ ವಾಕಥಾನ್; 1500 ಮಂದಿ ಭಾಗಿ

07/01/2025, 13:02

ಬೆಂಗಳೂರು(reporterkarnataka.com): ಜನರಲ್ಲಿ ಆರೋಗ್ಯ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಗೋಪಾಲ್ಸ್ ಸಂಸ್ಥೆಯಿಂದ ನಗರದ ಕಬ್ಬನ್ ಪಾರ್ಕ್ ನಲ್ಲಿ ನಡೆದ ವಾಕ್ 2 ಹೀಲ್ ವಾಕಥಾನ್ ಗೆ ಕೃಷಿ ಸಚಿವ ಚೆಲುವರಾಯ ಸ್ವಾಮಿ ಚಾಲನೆ ನೀಡಿದರು.
ಗುಣಮುಖ( H E A L) ಇದರ 4 ಆಧಾರಸ್ತಂಭಗಳಾದ ಆರೋಗ್ಯ(Health),
ಪರಿಸರ(Environment), ಕೃಷಿ(Agriculture) ಮತ್ತು ಜೀವನಶೈಲಿ(Lifestyle) ಕುರಿತು ನಾಗರಿಕರಲ್ಲಿ ಅರಿವು ಮೂಡಿಸುವುದು ಈ ವಾಕಥಾನ್ ನ ಮುಖ್ಯ ಉದ್ದೇಶವಾಗಿದೆ.
ಆರೋಗ್ಯ ಸುಧಾರಣೆ ಮಾಡಿಕೊಳ್ಳಲು ಮಾಲಿನ್ಯಮುಕ್ತ ಪರಿಸರ, ರಾಸಾಯನಿಕ ಮುಕ್ತ ದೇಶಿಯ ಹಟ್ಟಿಗೊಬ್ಬರದ ಕೃಷಿಗೆ ಉತ್ತೇಜನ ಮತ್ತು ಸುಸ್ಥಿರ ಜೀವನಕ್ಕೆ ಉತ್ತೇಜನ ನೀಡುವುದು ಇದರ ಉದ್ದೇಶವಾಗಿದೆ. ವಿಭಿನ್ನ ಸಮುದಾಯಕ್ಕೆ ಸೇರಿದ ಸುಮಾರು 1500 ಮಂದಿ ವಾಕಥಾನ್ ನಲ್ಲಿ ಪಾಲ್ಗೊಂಡಿದ್ದರು. ಇದರಲ್ಲಿ 200 ಮಂದಿ ವಿದ್ಯಾರ್ಥಿಗಳಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು