12:33 PM Saturday18 - July 2026
ಬ್ರೇಕಿಂಗ್ ನ್ಯೂಸ್
ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ… ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ… ಬಿಎಂಟಿಸಿ ಕಂಡಕ್ಟರ್ ಟಿಕೆಟ್ ಬ್ಯಾಗ್ ಕದ್ದ ಚಾಲಾಕಿ ಮಹಿಳೆ!: ನೋಡೋಕೆ ಸೈಲೆಂಟು, ಮಾಡಿದ… ಧರ್ಮಸ್ಥಳ ಪ್ರಕರಣ: ಎಸ್ ಐಟಿಯಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ

ಇತ್ತೀಚಿನ ಸುದ್ದಿ

ಬೆಂಗಳೂರು: ಉತ್ತಮ ಆರೋಗ್ಯಕ್ಕಾಗಿ ವಾಕ್ 2 ಹೀಲ್ ವಾಕಥಾನ್; 1500 ಮಂದಿ ಭಾಗಿ

07/01/2025, 13:02

ಬೆಂಗಳೂರು(reporterkarnataka.com): ಜನರಲ್ಲಿ ಆರೋಗ್ಯ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಗೋಪಾಲ್ಸ್ ಸಂಸ್ಥೆಯಿಂದ ನಗರದ ಕಬ್ಬನ್ ಪಾರ್ಕ್ ನಲ್ಲಿ ನಡೆದ ವಾಕ್ 2 ಹೀಲ್ ವಾಕಥಾನ್ ಗೆ ಕೃಷಿ ಸಚಿವ ಚೆಲುವರಾಯ ಸ್ವಾಮಿ ಚಾಲನೆ ನೀಡಿದರು.
ಗುಣಮುಖ( H E A L) ಇದರ 4 ಆಧಾರಸ್ತಂಭಗಳಾದ ಆರೋಗ್ಯ(Health),
ಪರಿಸರ(Environment), ಕೃಷಿ(Agriculture) ಮತ್ತು ಜೀವನಶೈಲಿ(Lifestyle) ಕುರಿತು ನಾಗರಿಕರಲ್ಲಿ ಅರಿವು ಮೂಡಿಸುವುದು ಈ ವಾಕಥಾನ್ ನ ಮುಖ್ಯ ಉದ್ದೇಶವಾಗಿದೆ.
ಆರೋಗ್ಯ ಸುಧಾರಣೆ ಮಾಡಿಕೊಳ್ಳಲು ಮಾಲಿನ್ಯಮುಕ್ತ ಪರಿಸರ, ರಾಸಾಯನಿಕ ಮುಕ್ತ ದೇಶಿಯ ಹಟ್ಟಿಗೊಬ್ಬರದ ಕೃಷಿಗೆ ಉತ್ತೇಜನ ಮತ್ತು ಸುಸ್ಥಿರ ಜೀವನಕ್ಕೆ ಉತ್ತೇಜನ ನೀಡುವುದು ಇದರ ಉದ್ದೇಶವಾಗಿದೆ. ವಿಭಿನ್ನ ಸಮುದಾಯಕ್ಕೆ ಸೇರಿದ ಸುಮಾರು 1500 ಮಂದಿ ವಾಕಥಾನ್ ನಲ್ಲಿ ಪಾಲ್ಗೊಂಡಿದ್ದರು. ಇದರಲ್ಲಿ 200 ಮಂದಿ ವಿದ್ಯಾರ್ಥಿಗಳಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು