11:06 PM Wednesday13 - August 2025
ಬ್ರೇಕಿಂಗ್ ನ್ಯೂಸ್
ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ ರಾಜ್ಯ ಸರಕಾರದ ವಿನೂತನ ಯೋಜನೆ: ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ಆ.… ಬಾಲ್ಯವಿವಾಹ ತಡೆಗಟ್ಟಲು ಸರ್ಕಾರದಿಂದ ಕಠಿಣ ಕ್ರಮ: ವಿಧಾನ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಮಶಾನ ಜಾಗ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಬಂಡೀಪುರ: ಕಾಡಾನೆ ಜತೆ ಸೆಲ್ಫಿಗೆ ಹೋಗಿ ದಾಳಿಗೊಳಗಾಗಿದ್ದ ವ್ಯಕ್ತಿಗೆ 25 ಸಾವಿರ ರೂ.… ವಿಶ್ವ ವಿಖ್ಯಾತ ಮೈಸೂರು ದಸರಾ: ಗಜಪಡೆಯ ತೂಕ ಪರೀಕ್ಷೆ; ಯಾರ್ಯಾರು, ಎಷ್ಟೆಷ್ಟು ಕೆಜಿ? ವಿಧಾನ ಮಂಡಲ ಮುಂಗಾರು ಅಧಿವೇಶನ: ಧರ್ಮಸ್ಥಳ ಪ್ರಕರಣ ಪ್ರಸ್ತಾಪ; ಸನಾತನ ಧರ್ಮದ ಪಾವಿತ್ರ್ಯಕ್ಕೆ… ಬೆಂಗಳೂರು ಟೆಕ್ ಸಮ್ಮಿತ್-2025: 100ಕ್ಕೂ ಹೆಚ್ಚು ಕಂಪನಿಗಳ ಸಿಇಒಗಳ ಜತೆ ಮುಖ್ಯಮಂತ್ರಿ Breakfast… Kodagu | ವಿರಾಜಪೇಟೆ: ಚೆಂಬು ವ್ಯಾಪ್ತಿಯಲ್ಲಿ ಪುoಡಾನೆ ಸೆರೆಗೆ ಸರ್ಕಾರದ ಅನುಮತಿ; ತಂಡ…

ಇತ್ತೀಚಿನ ಸುದ್ದಿ

ಮಾಣಿಯಲ್ಲಿ ವನಮಹೋತ್ಸವ ಹಾಗೂ ಸಸಿ ವಿತರಣಾ ಕಾರ್ಯಕ್ರಮ: ಲಯನ್ಸ್ ಕ್ಲಬ್ ಸಸಿ ವಿತರಣೆ

13/08/2025, 22:01

ವಿಟ್ಲ(reporterkarnataka.com): ಲಯನ್ಸ್ ಕ್ಲಬ್ ಮಾಣಿ ಮತ್ತು ಅರಣ್ಯ ಇಲಾಖೆ ಬಂಟ್ವಾಳ ವಲಯದ ಸಹಯೋಗದೊಂದಿಗೆ ಹಿರಿಯ ಪ್ರಾಥಮಿಕ ಶಾಲೆ ಮಾಣಿ ಮತ್ತು ಬಾಲವಿಕಾಸ ಆಂಗ್ಲ ಮಾದ್ಯಮ ಶಾಲೆಯ ಪರಿಸರದಲ್ಲಿ ಮಾವು , ಹಲಸು, ಪೇರಳೆ ಮೊದಲಾದ ವಿವಿಧ ಜಾತಿಯ ಹಣ್ಣುಗಳ ಗಿಡಗಳನ್ನು ನೆಡುವ ಕಾರ್ಯಕ್ರಮವನ್ನು ಮಾಣಿ ಲಯನ್ಸ್ ಕ್ಲಬ್ ವತಿಯಿಂದ ನೆರವೇರಿಸಲಾಯಿತು.


ವಲಯ ಅರಣ್ಯಾಧಿಕಾರಿ ಸುನಿಲ್ ಡಿಸೋಜ ಗಿಡ ನೆಡುವ ಮೂಲಕ ಚಾಲನೆ ನೀಡಿದರು. ಗ್ರಾ.ಪಂ. ಅಧ್ಯಕ್ಷ ಸುದೀಪ್ ಶೆಟ್ಟಿ, ಸದಸ್ಯರಾದ ಮೆಲ್ವಿನ್ ಮಾರ್ಟಿಸ್ , ನಾರಾಯಣ ಶೆಟ್ಟಿ, ಹಾಗೂ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಜಡ್ತಿಲ ಪ್ರಹ್ಲಾದ ಶೆಟ್ಟಿ , ಶಿಕ್ಷಕರಾದ ಸುಪ್ರೀಯ ಡಿ., ದಿನಕರ ಪೂಜಾರಿ,ಚಂದ್ರಾವತಿ , ಕುಶಾಲಪ್ಪ ಗೌಡ, ಲಯನ್ಸ್ ಕ್ಲಬ್ ಅಧ್ಯಕ್ಷ ಜನಾರ್ದನ ಪೆರಾಜೆ , ರತ್ನಾಕರ ರೈ, ರಾಜೇಶ್ ಶೆಟ್ಟಿ , ವಿನ್ಸೆಂಟ್ ಲಸ್ರಾದೋ , ಲಯನ್ಸ್ ಕ್ಲಬ್ ಸದಸ್ಯರಾದ ಉಮೇಶ್ ಬರಿಮಾರು, ಬಾಲಕೃಷ್ಣ ಶೆಟ್ಟಿ ಪಾಂಡಿಬೆಟ್ಟು, ಕೂಸಪ್ಪ ಪೂಜಾರಿ , ಉಮೇಶ್ ಅಶ್ವತಡಿ, ಜಯಾನಂದ ಪೆರಾಜೆ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು