6:13 AM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಮಾಣಿಯಲ್ಲಿ ವನಮಹೋತ್ಸವ ಹಾಗೂ ಸಸಿ ವಿತರಣಾ ಕಾರ್ಯಕ್ರಮ: ಲಯನ್ಸ್ ಕ್ಲಬ್ ಸಸಿ ವಿತರಣೆ

13/08/2025, 22:01

ವಿಟ್ಲ(reporterkarnataka.com): ಲಯನ್ಸ್ ಕ್ಲಬ್ ಮಾಣಿ ಮತ್ತು ಅರಣ್ಯ ಇಲಾಖೆ ಬಂಟ್ವಾಳ ವಲಯದ ಸಹಯೋಗದೊಂದಿಗೆ ಹಿರಿಯ ಪ್ರಾಥಮಿಕ ಶಾಲೆ ಮಾಣಿ ಮತ್ತು ಬಾಲವಿಕಾಸ ಆಂಗ್ಲ ಮಾದ್ಯಮ ಶಾಲೆಯ ಪರಿಸರದಲ್ಲಿ ಮಾವು , ಹಲಸು, ಪೇರಳೆ ಮೊದಲಾದ ವಿವಿಧ ಜಾತಿಯ ಹಣ್ಣುಗಳ ಗಿಡಗಳನ್ನು ನೆಡುವ ಕಾರ್ಯಕ್ರಮವನ್ನು ಮಾಣಿ ಲಯನ್ಸ್ ಕ್ಲಬ್ ವತಿಯಿಂದ ನೆರವೇರಿಸಲಾಯಿತು.


ವಲಯ ಅರಣ್ಯಾಧಿಕಾರಿ ಸುನಿಲ್ ಡಿಸೋಜ ಗಿಡ ನೆಡುವ ಮೂಲಕ ಚಾಲನೆ ನೀಡಿದರು. ಗ್ರಾ.ಪಂ. ಅಧ್ಯಕ್ಷ ಸುದೀಪ್ ಶೆಟ್ಟಿ, ಸದಸ್ಯರಾದ ಮೆಲ್ವಿನ್ ಮಾರ್ಟಿಸ್ , ನಾರಾಯಣ ಶೆಟ್ಟಿ, ಹಾಗೂ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಜಡ್ತಿಲ ಪ್ರಹ್ಲಾದ ಶೆಟ್ಟಿ , ಶಿಕ್ಷಕರಾದ ಸುಪ್ರೀಯ ಡಿ., ದಿನಕರ ಪೂಜಾರಿ,ಚಂದ್ರಾವತಿ , ಕುಶಾಲಪ್ಪ ಗೌಡ, ಲಯನ್ಸ್ ಕ್ಲಬ್ ಅಧ್ಯಕ್ಷ ಜನಾರ್ದನ ಪೆರಾಜೆ , ರತ್ನಾಕರ ರೈ, ರಾಜೇಶ್ ಶೆಟ್ಟಿ , ವಿನ್ಸೆಂಟ್ ಲಸ್ರಾದೋ , ಲಯನ್ಸ್ ಕ್ಲಬ್ ಸದಸ್ಯರಾದ ಉಮೇಶ್ ಬರಿಮಾರು, ಬಾಲಕೃಷ್ಣ ಶೆಟ್ಟಿ ಪಾಂಡಿಬೆಟ್ಟು, ಕೂಸಪ್ಪ ಪೂಜಾರಿ , ಉಮೇಶ್ ಅಶ್ವತಡಿ, ಜಯಾನಂದ ಪೆರಾಜೆ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು